Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಪಿಕ್ ನಿಕ್‍ ಎಂದು ಯಾಮಾರಿಸಿದ್ದು!!!: ಬಸವನಗೌಡ ಹೆಬ್ಬಳಗೆರೆ ಬರಹ

ಊರಿಂದ ಇನ್ನೇನು ಸ್ವಲ್ಪ ದೂರ ಹೋಗಿರಲಿಲ್ಲ, ಅವನ ವಿರೋಧಿಗಳು ಕೈಯಲ್ಲಿ ಕಣಿಗೆ (ಮರದ ಬಡಿಗೆ) ಹಿಡಿದು ನಮ್ಮ ರಸ್ತೆಗೆ ಅಡ್ಡವಾಗಿ ನಿಂತಿದ್ದರು. ವ್ಯಾನು ನಿಲ್ಲಿಸಿ ‘ಯಾಕೆ?’ಎಂದು ಕೇಳಿದಾಗ ಅವರು ವ್ಯಾನಿನ ಸುತ್ತಲೂ ನಿಂತು ‘ನೋಡಲು ನರಪೇತಲ ನಾರಾಯಣರಂತೆ ಇದೀರ ಬೋ… ಮಕ್ಕಳಾ.. ರೌಡಿಗಳೇನ್ರೂ ನೀವು, ತಲೆ ಸೀಳಿ ಬಿಡ್ತೀವಿ’ ಎಂದು ಸಿಟ್ಟಾಗಿ ಕಣಿಗೆ ಎತ್ತುತ್ತಾ ಬೈಗುಳ ಶುರು ಮಾಡಿದರು. ಆಗ ನಾವು ನಡುಗುತ್ತಾ ಕಣ್ಣೀರಿಡುತ್ತಾ ನಮ್ಮ ಹಿನ್ನೆಲೆ ತಿಳಿಸಿದೆವು. ತಾಳ್ಮೆಯಿಂದ ನಮ್ಮ ಮಾತನ್ನು ಅವರು ಕೇಳಿದ್ದರಿಂದಲೋ ಏನೋ ಅವರು ನಮಗೇನೂ ಮಾಡದೇ, ಹೋಗಲು ಸುಮ್ಮನೆ ಬಿಟ್ಟರು!
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

Read More

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ