Advertisement

ಎಸ್. ಗಂಗಾಧರಯ್ಯ

ಓದೋ ಜರ್ನಿಯಲಿ ಅಡ್ಡಿಯಾದ ಸಮಸ್ಯೆಗಳ ‘ಹಂಪ್ಸ್’ಗಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಪಿಯುಸಿಯಲ್ಲಿ ಇದ್ದ 24 ವಿದ್ಯಾರ್ಥಿಗಳು ಅಷ್ಟೇನೂ ಸೀರಿಯಸ್ಸಾಗಿ ಓದುತ್ತಿರಲಿಲ್ಲ. ಇವರೊಡನೆ ನಾನು ಸೇರಿದ ಕಾರಣ ಹೇಸಿಗೆ ತಿನ್ನೋ ಎಮ್ಮೆ ಜೊತೆ ಆಕಳು ಸೇರಿ ಆಕಳೂ ಸಹ ಹೇಸಿಗೆ ತಿನ್ನೋದನ್ನ ಕಲೀತಂತೆ ಅನ್ನೋ ಹಾಗೆ ನಾನೂ ಸಹ ಓದುವುದನ್ನು ಕಮ್ಮಿ ಮಾಡಿದೆ. ನಾನು ತುಂಬಾ ಕ್ಲೋಸ್ ಆಗಿದ್ದು ಲಿಂಗರಾಜ ಹಾಗೂ ಸುಧಾಕರ ಜೊತೆ. ಲಿಂಗರಾಜ ನಮ್ಮದೇ ಕಾಲೇಜು ಆದರೆ ಸುಧಾಕರ ಮಾತ್ರ ಡಿಆರ್ ಎಂ ಕಾಲೇಜು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಪಿಯುಸಿಯ ಕಡುಕಷ್ಟದ ಆ ದಿನಗಳು….: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ರೂಮಿನಲ್ಲಿ ಬೇರೆ ಬೇರೆ ಕಾಲೇಜಿನ ಹುಡುಗರು ಇದ್ದರು. ನಾವು ಮಧ್ಯಾಹ್ನ ಹಸಿವನ್ನು ನೀಗಿಸಿಕೊಳ್ಳಲು ಸಾಮಾನ್ಯವಾಗಿ ಕ್ರೀಂ ಬನ್ ತಿನ್ನುತ್ತಿದ್ದೆವಾದರೂ ಕೆಲವೊಮ್ಮೆ ಸುಖ ಸಾಗರ ಹೋಟೆಲ್ಲಿಗೆ ಇಡ್ಲಿ ತಿನ್ನೋಕೆ ಹೋಗ್ತಿದ್ವಿ. ಇಲ್ಲಿನ ಸಾಂಬಾರ್ ತುಂಬಾ ಚೆನ್ನಾಗಿರೋದು. ನಮಗೆ ಜಾಸ್ತಿ ಇಡ್ಲಿ ತಿನ್ನೋಕೆ ದುಡ್ಡು ಇಲ್ಲದೇ ಇರುತ್ತಿದ್ದರಿಂದ ಎರಡೇ ಇಡ್ಲಿ ತಿನ್ತಾ ಇದ್ದೆವು. ಆದರೆ ಸಾಂಬಾರನ್ನು ನಾವೇ ಹಾಕಿಕೊಳ್ಳುವ ವ್ಯವಸ್ಥೆ ಅಲ್ಲಿದ್ದುದ್ದರಿಂದ ಇಡ್ಲಿಗಿಂತ ಸಾಂಬಾರನ್ನೇ ನಾವು ಹೆಚ್ಚು ಬಡಿಸಿಕೊಂಡು ತಿನ್ನುತ್ತಿದ್ದೆವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮಕ್ಕಳನ್ನು ಮಕ್ಕಳಂತಿರಲು ಬಿಡಿ ಪಾಪ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ತುಂಬಾ ಸ್ವಾಭಿಮಾನಿಯಾದ್ದರಿಂದ ನನ್ ಮಾಮ ‘ಖರ್ಚಿಗೆಂದು ದುಡ್ಡು ಕೇಳಲು ನಾಚಿಕೆಪಟ್ಟುಕೊಳ್ಳಬೇಡ’ ಎಂದರೂ ನಾನು ಮಾತ್ರ ಹಾಗೆ ಕೇಳುತ್ತಿರಲಿಲ್ಲ. ಮನೆಯವರಿಂದಲೂ ಅಷ್ಟೇನೂ ಆರ್ಥಿಕ ಸಹಕಾರ ಇರಲಿಲ್ಲ. ಮೊದಲೇ ಬೆಂಗಳೂರಿಗೆ ಹೊಸಬ. ಮೊದಲು ಒಂದೆರಡು ದಿನ ನನ್ನ ಮಾಮನೇ ನನ್ನನ್ನು ಕಾಲೇಜಿಗೆ ಡ್ರಾಪ್ ಕೊಟ್ಟ. ಮೂರನೇ ದಿನದಿಂದ ನನಗೇ ಬರಲು ತಿಳಿಸಿದ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಸಹಪಾಠಿಗಳ ಸಾಧನೆ ಹಾಗೂ ಕೊಂಡಜ್ಜಿ ಕ್ಯಾಂಪ್: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಕ್ಯಾಂಪಿನಿಂದ ಬಂದು ವಾಪಸ್ಸು ಹೋದಾಗಲೇ ನನಗೆ ತಿಳಿದದ್ದು ಈ ಸಮಯದಲ್ಲಿ ಹಲವಾರು ಪಾಠಗಳನ್ನು ನಮ್ಮ ಮೇಷ್ಟ್ರು ಮುಗಿಸಿದ್ದಾರೆ ಎಂಬುದು. 8 ರಲ್ಲಿ ಮೂರನೇ ರ್ಯಾಂಕು, 9 ರಲ್ಲಿ ಎರಡನೇ ರ್ಯಾಂಕು ಬಂದಿದ್ದವನು 10 ನೇ ತರಗತಿಯಲ್ಲಿ ಮೊದಲ ರ್ಯಾಂಕನ್ನು ಗಳಿಸುತ್ತಾನೆ ಎಂಬ ಹಲವರ ನಿರೀಕ್ಷೆ ಸುಳ್ಳಾಗಲು ಇದೂ ಒಂದು ಕಾರಣವಾಗಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಪಾಠದ ವಿಷಯದಲ್ಲಿ ನನಗೆ ರೀಟೇಕ್ ಆಗಲು ಸಾಧ್ಯವಾಗಲೇ ಇಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಶಾಲೆ ಬಿಡಿಸಿದ ಲವ್ ಲೆಟರ್…!!: ಬಸವನಗೌಡ ಹೆಬ್ಬಳಗೆರೆ ಸರಣಿ

ಒಂಬತ್ತನೇ ಕ್ಲಾಸಲ್ಲಿ ನಾನು ಸಾಕಷ್ಟು ಓದುತ್ತಿದ್ದೆ. ಈ ಓದಿನ ಫಲ ನನಗೆ ಫಲಿತಾಂಶದಲ್ಲಿ ಸಿಕ್ಕಿತ್ತು. ಮೂರೂ ಸೆಕ್ಷನ್‌ಗಳಿಗೂ ಸೇರಿ ಕೊಡುತ್ತಿದ್ದ ರ್ಯಾಂಕಿನಲ್ಲಿ ನನಗೆ ಎರಡನೇ ರ್ಯಾಂಕ್ ಲಭಿಸಿತ್ತು. ಕನ್ನಡ ಮೀಡಿಯಂನ ಶಿವಶಂಕರ್ ಪ್ರಥಮ ರ್ಯಾಂಕ್ ಪಡೆದಿದ್ದ. ನನಗೆ ಎರಡು ಅಂಕಗಳಲ್ಲಿ‌ ಪ್ರಥಮ ರ್ಯಾಂಕ್ ಮಿಸ್ಸಾಗಿತ್ತು. ಇದರ ಬಗ್ಗೆ ಅಷ್ಟು ಫೀಲ್ ಆಗಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ