Advertisement

ಎಸ್. ಗಂಗಾಧರಯ್ಯ

ನಾವೆಂದೂ ಮರೆಯಲಾಗದ ಹಾಸ್ಟೆಲ್ ಕಲಿಸಿದ ಪಾಠ…: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಶಾಲೆ ಬಿಟ್ಟಾಗಿನಿಂದ ಹಿಡಿದು ಸಂಜೆ 5;30 ವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳದೆ ಕ್ಲೀನ್ ಮಾಡಿದರೆ ಮಾತ್ರ ಎಲ್ಲಾ ತೊಟ್ಟಿಗಳು ಕ್ಲೀನ್ ಮಾಡೋಕೆ ಸಾಧ್ಯ ಆಗ್ತಾ ಇತ್ತು. ಆ ನಂತರ ಸ್ನಾನ ಮಾಡಿ ನಮಗೆ ಸಿಕ್ಕ ಮೆಸ್ಸಿನಲ್ಲಿ ರಾತ್ರಿ ಊಟ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ತಾ ಇದ್ವಿ!! ‘ಭೂತಯ್ಯನ ಮಗ ಅಯ್ಯ’ ಫಿಲಮ್ಮಿನಲ್ಲಿ ಬರೋ ಸೀನಿನ ತರಹ ಕೆಲವರು ಸಾಕಷ್ಟು ಬಡಿಸಿಕೊಂಡು ತಿನ್ತಾ ಇದ್ರು. ನಮಗೆ ತುಂಬಾ ಖುಷಿ ಆಗ್ತಾ ಇತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಇಂಗ್ಲೀಸ್ನ್ಯಾಗೆ ಹೆಸರು ಬರೆಯಲು ಕಲಿತ ಮಂಜಣ್ಣ!: ಬಸವನಗೌಡ ಹೆಬ್ಬಳಗೆರೆ ಸರಣಿ

ಹೆಸರು ಕಲಿತ ಮಂಜಣ್ಣ ಸಂಬಳವಿದ್ದ ಮನೆಗೆ ಹೋಗಿ ದನಗಳನ್ನೆಲ್ಲಾ ಕಟ್ಟಿ ಹಾಕಿ ಎಣ್ಣೆ ಅಂಗಡಿಗೆ ಹೋಗಿ, ಹೆಸರು ಕಲಿತ ಖುಷಿಗೆ ತುಸು ಹೆಚ್ಚೇ ಕುಡಿದಿದ್ದಾನೆ. ಮನೆ ಓಣಿಯಾಗೆಲ್ಲಾ ತೂರಾಡುತ್ತಾ ‘ನಂಗೆ ಇಂಗ್ಲೀಸ್ನ್ಯಾಗೆ ಹೆಸ್ರು ಬರೆಯೋಕೆ ಬರುತ್ತೆ’ ಎಂದು ಕೂಗಾಡುತ್ತಾ ಹೋಗಿದ್ದಾನೆ. ಮನೆಗೆ ಹೋಗಿ ಮಣ್ಣ ನೆಲದ ಮೇಲೆ ಕಲ್ಲಲ್ಲಿ ಮನೆ ತುಂಬಾ ಕೆತ್ತಿದ್ದಾನೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮರೆಯಲಿ ಹೆಂಗೇ ಸೀನಿಯರ್ ಗಳ ಸಹಕಾರ?: ಬಸವನಗೌಡ ಹೆಬ್ಬಳಗೆರೆ ಸರಣಿ

ಗಣಿತ ವರ್ಕ್ ಮಾಡಲಿಕ್ಕೆ, ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆಂದು ಬಂದವರ ಬಳಿ ‘ನಾನು ಹಂಚುತ್ತೇನೆ’ ಎಂದು ಹಿಂಬದಿ ಖಾಲಿ ಇರುತ್ತಿದ್ದ ಪಾಂಪ್ಲೀಟ್‌ಗಳನ್ನು ತೆಗೆದುಕೊಳ್ಳುತ್ತಿದ್ದೆ. ಅವನ್ನೆಲ್ಲಾ ಸೇರಿಸಿ ಒಂದು ಬುಕ್ ರೀತಿ ಮಾಡಿಕೊಂಡು ಖಾಲಿ ಬದಿಯ ಹಾಳೆಯನ್ನು ಬರೆಯಲಿಕ್ಕೆ ಬಳಸುತ್ತಿದ್ದೆ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ನಮ್ಮನು ಪ್ರಭಾವಿಸಿದ ಮೇಷ್ಟ್ರುಗಳಿವರು…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಂದು ಮಗು ದಿನದ 24 ಗಂಟೆಯಲ್ಲಿ‌ ಶಾಲೆಯಲ್ಲಿ ಬರೀ 8 ಗಂಟೆ ಇರುತ್ತಾನೆ. ಆದರೆ ಇನ್ನುಳಿದ 16 ಗಂಟೆ ಮನೇಲಿ ಇರುತ್ತಾನೆ. ಸಮಾಜದಲ್ಲಿರುವ ಉಳಿದವರೂ ಕೂಡ ಮಕ್ಕಳ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ‘ಸಂಗದಂತೆ ಬುದ್ಧಿ ಊಟದಂತೆ ಲದ್ಧಿ’ ಎಂಬಂತೆ ಸಹವಾಸವೂ ಕೂಡ ಮುಖ್ಯ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಎನ್.ಸಿ.ಸಿ ಇಷ್ಟ; ಭಜನೆ ಮಾಡಲೇಕೆ ಕಷ್ಟ?: ಬಸವನಗೌಡ ಹೆಬ್ಬಳಗೆರೆ ಸರಣಿ

ಭಜನೆ ಬಗ್ಗೆ ಯಾಕಿಷ್ಟು ಬೇಸರವಾಗಿದ್ವಿ ಅಂದ್ರೆ ಅರ್ಧ ಘಂಟೆಗೆ ಮುಗಿದಿದ್ರೆ ಏನೂ ಅನಿಸ್ತಾ ಇರಲಿಲ್ಲ. ಕೆಲವೊಮ್ಮೆ ಮುಕ್ಕಾಲು ಘಂಟೆಯಾದ್ರೂ ಮುಗೀತ ಇರಲಿಲ್ಲ. ಆಗ ‘ಓದೋಕೆ ಸಮಯ ಸಾಲೋಲ್ಲ’ ಎಂಬ ಭಾವನೆ ನಮ್ಮಲ್ಲಿ ಮೂಡಿತ್ತು. “ಹೊರಗಿನಿಂದ ಶಾಲೆಗೆ ಬರುವವರು ಈ ಸಮಯದಲ್ಲಿ ಓದ್ತಾ ಇರ್ತಾರೆ, ನಾವು ಮಾತ್ರ ಭಜನೆ ಮಾಡ್ತೀವಿ” ಎಂದು ನಮ್ಮ ಸೀನಿಯರ್ ಹುಡುಗರು ಹೇಳಿದ್ದರಿಂದ ಭಜನೆ ಅಂದ್ರೆ ಮೂಗು ಮುರಿಯಂತಾಗುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ