Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಚೇತನ್‌ ಭಗತ್‌ ಬರೆದ ‘ಒನ್ ಅರೆಂಜ್ಡ್ ಮರ್ಡರ್’ ಕಾದಂಬರಿಯ ಕುರಿತು ಭಾಗ್ಯಶ್ರೀ ಎಂ.ಎಸ್. ಬರಹ

“‌ಅಂಜಲಿ ಒಬ್ಬ ಇಂಡೋ-ಅಮೇರಿಕನ್ ಹುಡುಗಿಯಾಗಿಯೂ, ಚಾಣಾಕ್ಷ, ಸ್ವಾತಂತ್ರ್ಯ ಬಯಸುವ ಆಧುನಿಕ ಮಹಿಳೆಯಾಗಿದ್ದೂ, ವೃತ್ತಿಪರ ಪತ್ರಕರ್ತೆಯಾಗಿರುತ್ತಾಳೆ. ಇವಳೊಬ್ಬ ಭಗ್ನಪ್ರೇಮಿಯಾಗಿದ್ದೂ, ಕುಟುಂಬದವರನ್ನು ಭೇಟಿಮಾಡಲು ಭಾರತಕ್ಕೆ ಬಂದು ಮಲ್ಹೋತ್ರಾ ಕುಟುಂಬದಲ್ಲಿ ತಾನೂ ಒಬ್ಬಳಾಗಿರುತ್ತಾಳೆ. ಪ್ರೇರಣಾಳ ಸಾವಿನ ನಂತರ ಸೌರಬ್ ಮತ್ತು ಕೇಶವ್‍ ಗೆ ಮಲ್ಹೋತ್ರಾ ಕುಟುಂಬದ ಎಲ್ಲಾ ಬೆಚ್ಚಿಬೀಳಿಸುವ ರಹಸ್ಯಗಳನ್ನು ಬಿಚ್ಚಿಟ್ಟವಳು ಇವಳೇ….”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ