Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಭಾರತಿ ಬಿ.ವಿ. ಅನುವಾದಿಸಿದ ಮಾಂಟೋನ ಕತೆ “ದಾದಾ ಮಮ್ಮದ್”

ಬಾಗಿಲು ತೆರೆಯಿತು. ಒಬ್ಬ ಸಣಕಲು ಮನುಷ್ಯ ಒಳ ಬಂದ. ಮೊದಲ ನೋಟದಲ್ಲೇ ಅವನ ಮೀಸೆ ನನ್ನ ಗಮನ ಸೆಳೆಯಿತು. ನಿಜಕ್ಕೂ ಹೇಳಬೇಕೆಂದರೆ ಅವನ ಮೀಸೆಯಿಂದಲೇ ಅವನು ಎದ್ದು ಕಾಣುತ್ತಿದ್ದ, ಅದಿಲ್ಲದಿದ್ದರೆ ಯಾರೂ ಅವನ ಕಡೆಗೆ ಗಮನ ನೀಡದಂತಿದ್ದ ಆ ವ್ಯಕ್ತಿ. ಅವನು ತನ್ನ ಕೈಸರ್ ವಿಲ್ಹೆಮ್‌ ಮೀಸೆಯನ್ನು ಬೆರಳಿನಿಂದ ತೀಡಿಕೊಳ್ಳುತ್ತ ನನ್ನ ಮಂಚದ ಬಳಿ ಬಂದ. ಅವನ ಹಿಂದೆಯೇ ಒಂದಿಷ್ಟು ಜನರು ಒಳಬಂದರು. ಸಾದತ್‌ ಹಸನ್ ಮಾಂಟೋನ ಕತೆಗಳನ್ನು ಭಾರತಿ ಬಿ.ವಿ. “ಯಕ್..” ಎನ್ನುವ ಸಂಕಲನದ ಶೀರ್ಷಿಕೆಯಡಿ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕತೆ ನಿಮ್ಮ ಓದಿಗೆ

Read More

’ಯಕ್!’:ಬಿ.ವಿ.ಭಾರತಿ ಅನುವಾದಿಸಿದ ಸಾದತ್ ಹಸನ್ ಮಾಂಟೋ ಕಥೆ

“ಅವನು ಹಾಸಿಗೆಗೆ ಹಿಂತಿರುಗುವುದರಲ್ಲೇ ನಾನು ಹಾರಿಹೋಗಿ ದೀಪವಾರಿಸಿದೆ. ಆ ಕೂಡಲೇ ಮತ್ತೆ ಗಾಭರಿಗೊಂಡ ಅವನು! ಅಬ್ಬ, ಎಂಥ ತಮಾಷೆ ಎನ್ನುತ್ತೀ ಇಡೀ ರಾತ್ರಿ! ಒಮ್ಮೆ ಕತ್ತಲು, ಮತ್ತೊಮ್ಮೆ ಬೆಳಕು, ಮತ್ತೊಮ್ಮೆ ಬೆಳಕು, ಇದ್ದಕ್ಕಿದ್ದಂತೆ ಕತ್ತಲು…..! ಬೆಳಗಿನ ಜಾವದಲ್ಲಿ ಮೊದಲ ಟ್ರಾಮಿನ ಸದ್ದು ಕಿವಿಗೆ ಬಿದ್ದಿದ್ದೇ ತಡ, ಬೇಗ ಬೇಗ ಬಟ್ಟೆ ಹಾಕಿದವನೇ ಎದ್ದು ಬಿದ್ದು ಓಡಿಹೋದ.”

Read More

ಏನೇನೋ ಕಂಡಮೇಲೂ ನಮ್ಮೂರೇ ನಮಗೆ ಮೇಲು:ಭಾರತಿ ಪ್ರವಾಸ ಲಹರಿ

”ಇಂದಿಗೂ ನೂರೆಂಟು ಹಳಹಳಿ -ಅವತ್ತು ಫೋನ್ ಮಾಡದೇ ಗಾಡಿ ಹಿಂದಿರುಗಿಸಲು ಹೇಳಬೇಕಿತ್ತು… ನಾನು ಅದೊಂದು ದಿಂಬನ್ನು ಎತ್ತಿ ನೋಡದೇ ಯಾಕೆ ತಡೆದೆ… ಪ್ರೀತಮ್ ಕೂಡಾ ಅವರೊಡನೆ ಶಾಮೀಲಾಗಿದ್ದನಾ… ಜೊತೆಯಲ್ಲಿದ್ದವರು ಅಷ್ಟು ನಿರ್ವಿಕಾರವಾಗಿ ಹೊರಟೇ ಬಿಟ್ಟರಲ್ಲ…”

Read More

ಧ್ವನಿಯಾಗಿ ಕಾಡಿದ್ದ ಶ್ರೀನಿವಾಸ: ಭಾರತಿ ಬರಹ

ಪಿ ಬಿ ಎಸ್ ನಮಗೆ ದನಿಯಾಗಿ ಕಾಡಿದವರು ಅಷ್ಟೇ. ಅವರ ಹೊರರೂಪ ಮನಸ್ಸಿಗೆ ಬಂದರೆ, ಕರ್ಣ ಕುಂಡಲದ ಜೊತೆಗೇ ಹುಟ್ಟಿದ ಹಾಗೆ ಇವರು ಕೂಡ ಅವರ ತುಪ್ಪಳದ ಟೋಪಿಯ ಜೊತೆಗೇ ನೆನಪಾಗುತ್ತಾರೆ ಅಲ್ಲವಾ ಅಂದುಕೊಂಡೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ