Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನಮ್ಮ ಭೂಮಿಗೆ ಈ ಪುಟ್ಟ ಕಾಣಿಕೆಯನ್ನಾದರೂ ಕೊಡೋಣ..: ಬಿ.ಸಂ.ಸುವರ್ಚಲಾ ಬರಹ

ಹೆಚ್ಚಿನವರ ಕೈಯಲ್ಲಿ ಇಂದು ದುಡ್ಡು ಸುಲಭವಾಗಿ ಓಡಾಡುತ್ತಿದೆ. ಅದಕ್ಕೆ ತಕ್ಕನಾಗಿ ಆಸ್ತಿ, ಅಂತಸ್ತುಗಳು, ಬಳಸುವ ವಸ್ತುಗಳು ಇರಬೇಕೆಂದು ಬಯಸುವವರೇ ಹೆಚ್ಚು. ಪಟ್ಟಣಗಳು, ಮಾಲ್ ಸಂಸ್ಕೃತಿಗಳು ಜನರ ಕೊಳ್ಳುಬಾಕತನವನ್ನು ಇನ್ನಷ್ಟು ಉತ್ತೇಜಿಸುತ್ತಿವೆ. ಇತರರಿಂದ ಪ್ರಭಾವಕ್ಕೊಳಗಾಗುವ ಅನೇಕರು ಇತರರಂತೆ ನಾವೂ ಇರಬೇಕೆನ್ನುತ್ತಾ ತಮ್ಮ ಅಗತ್ಯಕ್ಕಿಂತ ಹೆಚ್ಚಿನ ವಸ್ತುಗಳನ್ನು ಕೊಳ್ಳುತ್ತಾ ಜೀವನ ಸವೆಸುತ್ತಿದ್ದಾರೆ. ಹೊಸವರ್ಷದ ಹೊಸ್ತಿಲಲ್ಲಿ ನಾವೀಗ ಇದ್ದೇವೆ. ಇನ್ನಾದರೂ ನಾವು ಎಚ್ಚೆತ್ತುಕೊಂಡರೆ, ಒಂದಷ್ಟು ನಮ್ಮ ಅಗತ್ಯತೆ, ಅನಗತ್ಯತೆಗಳನ್ನು ಅರ್ಥ ಮಾಡಿಕೊಂಡರೆ, ಸಹಜ-ಸರಳವಾಗಿ, ಪರಿಸರಕ್ಕೆ ಪೂರಕವಾಗಿ, ಸುಸ್ಥಿರ ಜೀವನ ನಡೆಸಲು ಖಂಡಿತಾ ಸಾಧ್ಯವಿದೆ.
ಪರಿಸರ ಕಾಳಜಿಯ ಕುರಿತು ಬಿ.ಸಂ.ಸುವರ್ಚಲಾ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ