Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಬಿ.ವಿ.ರಾಮಪ್ರಸಾದ್ ಬರೆದ ಈ ದಿನದ ಕವಿತೆ

“ಮುಚ್ಚಿರುವ ಆ ಲಗ್ಗೇಜು
ನನಗೆ ನೆನಪುಗಳ ಕಟ್ಟಿಟ್ಟ ಪೆಟ್ಟಿಗೆ.
ಇಷ್ಟೂ ವರ್ಷಗಳ ಪ್ರತಿ ಮಾತು ತೊದಲು,
ಹೆಜ್ಜೆ ಮುಗ್ಗರಿಕೆ, ಮುತ್ತು ಅಪ್ಪುಗೆ,
ಕೊನೆಯಿರದ ಪ್ರಶ್ನೆಗಳ ಸುರಿಮಾಲೆ,
ಮುಚ್ಚಿರುವ ನಡೆದು ಬಂದ ಹಾದಿ.”- ಬಿ.ವಿ.ರಾಮಪ್ರಸಾದ್ ಬರೆದ ಈ ದಿನದ ಕವಿತೆ

Read More

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ