Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ

Read More

ಬಿ.ವಿ.ರಾಮಪ್ರಸಾದ್ ಬರೆದ ಈ ದಿನದ ಕವಿತೆ

“ಮುಚ್ಚಿರುವ ಆ ಲಗ್ಗೇಜು
ನನಗೆ ನೆನಪುಗಳ ಕಟ್ಟಿಟ್ಟ ಪೆಟ್ಟಿಗೆ.
ಇಷ್ಟೂ ವರ್ಷಗಳ ಪ್ರತಿ ಮಾತು ತೊದಲು,
ಹೆಜ್ಜೆ ಮುಗ್ಗರಿಕೆ, ಮುತ್ತು ಅಪ್ಪುಗೆ,
ಕೊನೆಯಿರದ ಪ್ರಶ್ನೆಗಳ ಸುರಿಮಾಲೆ,
ಮುಚ್ಚಿರುವ ನಡೆದು ಬಂದ ಹಾದಿ.”- ಬಿ.ವಿ.ರಾಮಪ್ರಸಾದ್ ಬರೆದ ಈ ದಿನದ ಕವಿತೆ

Read More

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ