‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More