Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ