Advertisement
ವಿನಾಯಕ ಅರಳಸುರಳಿ

ವಿನಾಯಕ ಅರಳಸುರಳಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೋಕಿನ ಅರಳಸುರಳಿ ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಕಾಂ ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟ್ಸ್ ಹುದ್ದೆ ನಿರ್ವಹಿಸುತ್ತಿದ್ದಾರೆ. ಸಣ್ಣ ಕಥೆ, ಲಲಿತ ಪ್ರಬಂಧ ಹಾಗೂ ಕವಿತೆಗಳನ್ನು ಬರೆದಿದ್ದು ‘ನವಿಲುಗರಿ ಮರಿ ಹಾಕಿದೆ' ಹೆಸರಿನ ಲಲಿತ ಪ್ರಬಂಧ ಸಂಕಲನ ಹಾಗೂ 'ಮರ ಹತ್ತದ ಮೀನು' ಕಥಾ ಸಂಕಲನಗಳು ಪ್ರಕಟವಾಗಿವೆ.

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ