ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ
ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ
