Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

“ದೋಸೆ”ಯ ವೈಭೋಗ…..

ಮಿಕ್ಸಿ ಇಲ್ಲದ ಕಾಲವಾದರೂ ವಾರದಲ್ಲಿ ನಾಲಕ್ಕೋ ಐದೋ ದಿನ ದೋಸೆಯೇ ಬೆಳಗಿನ ತಿಂಡಿಗೆ. ಅವಲಕ್ಕಿ, ಉಪ್ಪಿಟ್ಟು ಅಂದರೆ ಅದು ಸೋಮಾರಿಗಳ ತಿಂಡಿ ಎನ್ನುವ ಅಭಿಪ್ರಾಯವಿತ್ತು. ಒಮ್ಮೆ ಮನೆಯಲ್ಲಿ ಹೆಂಗಸರಿಲ್ಲದೆ, ಗಂಡಸು ತಿಂಡಿಮಾಡಿಕೊಳ್ಳುವ ಪ್ರಮೇಯ ಬಂದರೆ ಅಕ್ಕಪಕ್ಕದ ಮನೆಯ ಹೆಂಗಸರು `ಮನೇಲ್ಲಿ ಯಾರೂ ಹೆಂಗಸ್ರಿಲ್ಲೆ. ನಮ್ಮನೆಗೆ ತಿಂಡಿಗೆ ಬಾ, ದೋಸೆ ತಿನ್ನಲಕ್ಕು’ ಎಂದು ಕರೆಯುವುದಿತ್ತು.
ಚಂದ್ರಮತಿ ಸೋಂದಾ ಬರೆದ ದೋಸೆ ಕುರಿತ ಪ್ರಬಂಧ ನಿಮ್ಮ ಓದಿಗೆ

Read More

ಬೋನಿಗೆ ಬಂದನಾ ಇಲಿರಾಯನು

ನಮ್ಮೂರಿನಲ್ಲಿದ್ದಂತೆ ಈ ನಗರದಲ್ಲಿ ಗದ್ದೆ ಇದೆಯಾ? ಗೊಣಬೆ ಇದೆಯಾ? ಅಥವಾ ಭತ್ತದ ಕಣಜವೋ, ಅಕ್ಕಿ ಮೂಟೆಯೋ ಅವಕ್ಕೆ ಸಿಗುತ್ತಾ? ಅಂದ್ಮೇಲೆ ಯಾರಾದ್ರೂ ಚೂರುಪಾರು ತರಕಾರಿ ಬೆಳೆಯೋಣ ಅಂತ ಹೊರಟರೆ ಅದರಲ್ಲಿ ಬಿಡೋ ಕಾಯಿಗಳನ್ನುತಿನ್ನದೇ ಮತ್ತೇನು ಮಾಡಲು ಸಾಧ್ಯ. ಅಕ್ಕಿ ಭತ್ತ, ತರಕಾರಿ ಏನಾದರೂ ಸರಿ, ಹೊಟ್ಟೆಪಾಡು ನೋಡಿಕೊಳ್ಳಬೇಕು. ಆದರೂ ಈ ಸುಂಡಿಲಿಗಳು ಚಳ್ಳೇ ಹಣ್ಣು ತಿನ್ನಿಸುವುದರಲ್ಲಿ ಭಾರೀ ಹುಶಾರು.

Read More

ಚಂದ್ರಮತಿ ಸೋಂದಾ ಬರೆದ ಪ್ರಬಂಧ, ‘ಬಹುರೂಪಿ ಮಂಡಕ್ಕಿ’

“ಮನೆಗೆ ಯಾರಾದ್ರೂ ಬರುತ್ತಾರೆ ಎಂದಾಗ ಕಾಫಿ, ಟೀ ಜೊತೆಗೆ ಸಾಥ್ ನೀಡುವ ಮಂಡಕ್ಕಿ ಬಗ್ಗೆ ಮಹಿಳೆಯರಿಗೆ ಅಕ್ಕರೆ ಹೆಚ್ಚು. ಶೇಂಗಾ, ಹುರಿಗಡಲೆ, ಕೊಬ್ಬರಿ, ಬೆಳ್ಳುಳ್ಳಿ, ಮೆಣಸಿನಪುಡಿ ಎಲ್ಲವನ್ನೂ ಹಾಕಿ ಒಗ್ಗರಣೆ ಮಾಡಿ ಇಟ್ಟರೆ ನಾಲ್ಕಾರು ದಿನ ಚಹಾ ಅಥವಾ ಕಾಫಿ ಜೊತೆಗೆ ತಿನ್ನಬಹುದು. ಒಂದಿಷ್ಟು ಸ್ಟಾಕಿದ್ರೆ, ಬೇಕಾದಾಗ ಈರುಳ್ಳಿ ಹೆಚ್ಚಿ ಕ್ಯಾರೆಟ್ ತುರಿದು ಚುರುಮುರಿ ಮಾಡುವುದೇನು ಕಷ್ಟವಲ್ಲ….”

Read More

ಅಜ್ಜಯ್ಯನ ಸವಾರಿ: ಚಂದ್ರಮತಿ ಸೋಂದಾ ಬರೆದ ಪ್ರಬಂಧ

“ಅಜ್ಜಯ್ಯ ನೆಂಟರ ಮನೆಗೆ ಹೋದರೂ ತಮ್ಮ ದಿನಚರಿಯನ್ನು ಬದಲಿಸಿದವರಲ್ಲ. ಸಂಜೆಹೊತ್ತಿಗೆ ಮನೆಯ ಸುತ್ತಮುತ್ತ ಇರುವ ಕೋಲು, ಕಡ್ಡಿ, ತೆಂಗು, ಅಡಿಕೆಮರಗಳ ಒಣಗಿದ ತುಂಡು ಹೀಗೆ ಬಚ್ಚಲೊಲೆಗೆ ಬೇಕಾಗುವ ಎಲ್ಲವನ್ನು ಒಟ್ಟುಗೂಡಿಸುತ್ತಿದ್ದರು. ಅವನ್ನೆಲ್ಲ ಬಚ್ಚಲ ಒಲೆಯ ಹತ್ತಿರ ಜೋಡಿಸಿಡುತ್ತಿದ್ದರು. ಬೆಳಗ್ಗೆ ಐದುಗಂಟೆಗೆ ಎದ್ದು ಒಲೆಗೆ ಉರಿ ಮಾಡುವುದು ಅವರ ರೂಢಿ. ರಾತ್ರೆ ಮಲಗುವಾಗ ತಲೆಯ ಹತ್ತಿರ ತಮ್ಮ ಲಾಟೀನನ್ನು ಸಣ್ಣಗೆ ಉರಿಸುವ ಅವರಿಗೆ ಒಲೆಗೆ ಬೆಂಕಿ ಹಿಡಿಸುವುದು ಸುಲಭವಾಗಿತ್ತು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ