Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಜ್ಜಯ್ಯನ ಸವಾರಿ: ಚಂದ್ರಮತಿ ಸೋಂದಾ ಬರೆದ ಪ್ರಬಂಧ

“ಅಜ್ಜಯ್ಯ ನೆಂಟರ ಮನೆಗೆ ಹೋದರೂ ತಮ್ಮ ದಿನಚರಿಯನ್ನು ಬದಲಿಸಿದವರಲ್ಲ. ಸಂಜೆಹೊತ್ತಿಗೆ ಮನೆಯ ಸುತ್ತಮುತ್ತ ಇರುವ ಕೋಲು, ಕಡ್ಡಿ, ತೆಂಗು, ಅಡಿಕೆಮರಗಳ ಒಣಗಿದ ತುಂಡು ಹೀಗೆ ಬಚ್ಚಲೊಲೆಗೆ ಬೇಕಾಗುವ ಎಲ್ಲವನ್ನು ಒಟ್ಟುಗೂಡಿಸುತ್ತಿದ್ದರು. ಅವನ್ನೆಲ್ಲ ಬಚ್ಚಲ ಒಲೆಯ ಹತ್ತಿರ ಜೋಡಿಸಿಡುತ್ತಿದ್ದರು. ಬೆಳಗ್ಗೆ ಐದುಗಂಟೆಗೆ ಎದ್ದು ಒಲೆಗೆ ಉರಿ ಮಾಡುವುದು ಅವರ ರೂಢಿ. ರಾತ್ರೆ ಮಲಗುವಾಗ ತಲೆಯ ಹತ್ತಿರ ತಮ್ಮ ಲಾಟೀನನ್ನು ಸಣ್ಣಗೆ ಉರಿಸುವ ಅವರಿಗೆ ಒಲೆಗೆ ಬೆಂಕಿ ಹಿಡಿಸುವುದು ಸುಲಭವಾಗಿತ್ತು…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ