Advertisement

ಡಾ. ಸಿ. ಬಿ. ಐನಳ್ಳಿ

ಚಂದ್ರಮತಿ ಸೋಂದಾ ಬರೆದ ಪ್ರಬಂಧ, ‘ಬಹುರೂಪಿ ಮಂಡಕ್ಕಿ’

“ಮನೆಗೆ ಯಾರಾದ್ರೂ ಬರುತ್ತಾರೆ ಎಂದಾಗ ಕಾಫಿ, ಟೀ ಜೊತೆಗೆ ಸಾಥ್ ನೀಡುವ ಮಂಡಕ್ಕಿ ಬಗ್ಗೆ ಮಹಿಳೆಯರಿಗೆ ಅಕ್ಕರೆ ಹೆಚ್ಚು. ಶೇಂಗಾ, ಹುರಿಗಡಲೆ, ಕೊಬ್ಬರಿ, ಬೆಳ್ಳುಳ್ಳಿ, ಮೆಣಸಿನಪುಡಿ ಎಲ್ಲವನ್ನೂ ಹಾಕಿ ಒಗ್ಗರಣೆ ಮಾಡಿ ಇಟ್ಟರೆ ನಾಲ್ಕಾರು ದಿನ ಚಹಾ ಅಥವಾ ಕಾಫಿ ಜೊತೆಗೆ ತಿನ್ನಬಹುದು. ಒಂದಿಷ್ಟು ಸ್ಟಾಕಿದ್ರೆ, ಬೇಕಾದಾಗ ಈರುಳ್ಳಿ ಹೆಚ್ಚಿ ಕ್ಯಾರೆಟ್ ತುರಿದು ಚುರುಮುರಿ ಮಾಡುವುದೇನು ಕಷ್ಟವಲ್ಲ….”

Read More

ಅಜ್ಜಯ್ಯನ ಸವಾರಿ: ಚಂದ್ರಮತಿ ಸೋಂದಾ ಬರೆದ ಪ್ರಬಂಧ

“ಅಜ್ಜಯ್ಯ ನೆಂಟರ ಮನೆಗೆ ಹೋದರೂ ತಮ್ಮ ದಿನಚರಿಯನ್ನು ಬದಲಿಸಿದವರಲ್ಲ. ಸಂಜೆಹೊತ್ತಿಗೆ ಮನೆಯ ಸುತ್ತಮುತ್ತ ಇರುವ ಕೋಲು, ಕಡ್ಡಿ, ತೆಂಗು, ಅಡಿಕೆಮರಗಳ ಒಣಗಿದ ತುಂಡು ಹೀಗೆ ಬಚ್ಚಲೊಲೆಗೆ ಬೇಕಾಗುವ ಎಲ್ಲವನ್ನು ಒಟ್ಟುಗೂಡಿಸುತ್ತಿದ್ದರು. ಅವನ್ನೆಲ್ಲ ಬಚ್ಚಲ ಒಲೆಯ ಹತ್ತಿರ ಜೋಡಿಸಿಡುತ್ತಿದ್ದರು. ಬೆಳಗ್ಗೆ ಐದುಗಂಟೆಗೆ ಎದ್ದು ಒಲೆಗೆ ಉರಿ ಮಾಡುವುದು ಅವರ ರೂಢಿ. ರಾತ್ರೆ ಮಲಗುವಾಗ ತಲೆಯ ಹತ್ತಿರ ತಮ್ಮ ಲಾಟೀನನ್ನು ಸಣ್ಣಗೆ ಉರಿಸುವ ಅವರಿಗೆ ಒಲೆಗೆ ಬೆಂಕಿ ಹಿಡಿಸುವುದು ಸುಲಭವಾಗಿತ್ತು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ