Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ

ಬೆಣ್ಣೆಯಲ್ಲಿ ಕೂದಲು ತೆಗೆದಂತೆ, ವಿನಯವೇ ಮೂರ್ತಿವೆತ್ತಂತೆ ಗಿಳಿ ಮಾತಾಡುವ ಜಿನೇಶನಲ್ಲಿ ಇಂಥ ರಾಕ್ಷಸನಿರುವ ಸಾಧ್ಯತೆ, ಈ ಆರದ ಗಾಯದ ಸಾಕ್ಷಿ ಇರದಿದ್ದರೆ ನಂಬಲು ಸಾಧ್ಯವಾಗುತ್ತಿರಲಿಲ್ಲ. ಅವಳ ಬಾಳು ಕನಸಲ್ಲಿ ನಡೆದಂತೆ ಸುಸೂತ್ರವಾಗಿ ಸೌಖ್ಯದಿಂದಿದೆ ಎಂದು ಭಾವಿಸಿದ್ದರೆ ಅದೆಷ್ಟು ನೋವುಗಳನ್ನು ಒಡಲಲ್ಲಿಟ್ಟು ಬೇಯುತ್ತಿದ್ದಾಳೆ ಎನಿಸಿ ಸುಮಾಳ ಹೊಟ್ಟೆಗೆ ಬೆಂಕಿ ಬಿದ್ದು, ಕಣ್ಣಲ್ಲಿ ನೀರು ತುಂಬಿತು.
ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ “ಹಾಡು ಗುಬ್ಬಿ ಪಾಡು!”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ