Advertisement
ಸುಕನ್ಯಾ ಕನಾರಳ್ಳಿ

ಲೇಖಕಿ, ಅನುವಾದಕಿ ಮತ್ತು ಇಂಗ್ಲೀಷ್ ಪ್ರಾಧ್ಯಾಪಕಿ. ‘ಹೇಳುತೇನೆ ಕೇಳು: ಹೆಣ್ಣಿನ ಆತ್ಮಕಥನಗಳು’ ಇವರ ಮುಖ್ಯ ಕೃತಿ. ‘An Afternoon with Shakuntala’ ವೈದೇಹಿ ಅವರ ಕಥೆಗಳ ಇಂಗ್ಲೀಷ್ ಅನುವಾದ. ಕೊಡಗು ಜಿಲ್ಲೆಯ ಕನಾರಳ್ಳಿಯವರು.  ನ್ಯೂಜಿಲ್ಯಾಂಡಿನಲ್ಲಿ ವಾಸವಾಗಿದ್ದಾರೆ.

ಭಾವನೆಗಳ ಬಿರುಕ ಹೊಲಿಯಲಾರ ಸಿಂಪಿಗ: ಚಂದ್ರಶೇಖರ ಪೂಜಾರ ಬರಹ

ಪ್ರೇಮ ಮೋಹ ವ್ಯಾಮೋಹಗಳ ನಡುವೆ ಇದ್ದ ಗಜ಼ಲ್ ಕಾಲ ಹೊರಳಿದಂತೆ ಜೀವನದ ಎಲ್ಲ ಆಯಾಮಗಳನ್ನು ಹೊಂದಿ ಬದುಕಿನ ಸಮಗ್ರ ಕಾವ್ಯವಾಯಿತು. ಗಜ಼ಲ್ ಬರಿ ಶಬ್ಧಾಲಂಕಾರಗಳ ಸರಪಳಿಯಲ್ಲ, ಅಲ್ಲೊಂದು ಕಾವ್ಯದ ಗುಣವಿರಬೇಕು. ಪ್ರತಿಮೆ, ರೂಪಕಗಳ ಮೂಲಕ ಮಾತನಾಡಬೇಕು. ಬೇಟೆಗೆ ಸಿಲುಕಿದ ಜಿಂಕೆಯ ಆಕ್ರಂದನದಂತೆ ಕಾಣುವ ಗಜ಼ಲ್ ಹೃದಯದ ಬಡಿತವಾಗಬೇಕು. ಓದಿದ ಕೂಡಲೇ ಹೃದಯವನ್ನು ಚಕಿತಗೊಳಿಸುವ ಗುಣ, ಓದುಗನೊಬ್ಬನಿಗೆ ನಿಲುಕದ ಅನುಭವಗಳನ್ನು ಒಂದುಗೂಡಿಸುವ ಶಕ್ತಿ ಪಡೆದಿರಬೇಕು. ವ್ಯಕ್ತಿಯೊಬ್ಬನ ಯೋಚನಾ ಲಹರಿಯನ್ನೇ ಬದಲಿಸುವ ಗುಣವನ್ನು ಅದು ಒಳಗೊಂಡಿರಬೇಕು.
ಶಿವಕುಮಾರ ಮೋ. ಕರನಂದಿ ಗಜ಼ಲ್‌ ಸಂಕಲನ “ನೆರಳಿಗಂಟಿದ ನೆನಪು” ಕುರಿತು ಚಂದ್ರಶೇಖರ ಯ. ಪೂಜಾರ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ