Advertisement

ಡಾ. ಎಸ್‌. ವಿ. ನರಸಿಂಹನ್

ಹಳೆಯ ಪುಟಗಳಿಂದ…” ಸರಣಿಯಲ್ಲಿ ಚನ್ನಕೇಶವ ಬರಹ

“ನೀನಾಸಂ ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ರಂಗ ತಾಂತ್ರಿಕ ಸಮಸ್ಯೆಗಳನ್ನು ಬಹಳ ಸಮಾಧಾನವಾಗಿ ನಿಭಾಯಿಸುವ ನಮ್ಮ ಸಮಾಧಾನಿ ಬಂಗಾರಣ್ಣ, ಒಂದು ರೀತಿಯಲ್ಲಿ ‘ಸಕಲಕಲಾವಲ್ಲಭನ್’. ಇವರು ‘ನೀನಾಸಂಗೇ ದೊಡ್ಡವರು’. ಇವರು ಯಾವಯಾವ ವರ್ಷದಲ್ಲಿ ಯಾರುಯಾರು ಏನೇನು ಮಾಡಿದರು ಎಂಬುದನ್ನೆಲ್ಲಾ ಬಲ್ಲ ನಿಧಾನಿ. ನಿಧಾನಿಯಾಗುವುದು ಪ್ರಧಾನಿಯಾಗುವುದಕ್ಕಿಂತಲೂ ಮಹತ್ತರವಾದುದೆಂಬುದನ್ನು ನನ್ನಂಥವರಿಗೆಲ್ಲಾ ಹೇಳದೇ ಕಲಿಸಿಕೊಟ್ಟ ದ್ರೋಣಾಚಾರ್ಯರು ಇವರು”
ಹಳೆಯ ಪುಟಗಳು ಸರಣಿಯಲ್ಲಿ ಚನ್ನಕೇಶವ ಬರಹ

Read More

ಚನ್ನಕೇಶವ ನೆನಪಿಗೆ ಒಂದು ಹಳೆಯ ಬರಹ

ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ  ಚನ್ನಕೇಶವ ತೀರಿಕೊಂಡಿದ್ದಾರೆ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುತ್ತಿದ್ದವರು ಅವರು. ಕಳೆದ ಶುಕ್ರವಾರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿಧನರಾದರು. ಅವರ ನೆನಪಿಗಾಗಿ ಕೆಂಡಸಂಪಿಗೆಗೆ ಅವರು ಈ ಹಿಂದೆ ಬರೆಯುತ್ತಿದ್ದ ಸರಣಿಯ ಒಂದು ತುಣುಕು..

Read More

ನೀನಾಸಮ್ `ಸಂಸ್ಕೃತಿ ಶಿಬಿರ’ದಲ್ಲಿ `ತಟ್ಟೀರಾಯ’ನ ಮರಿಗಳು: ಚನ್ನಕೇಶವ ಬರೆಯುವ ರಂಗಪುರಾಣ

“ನಾವು ನಾಲ್ಕಾರು ಜನ ಕೂಡಿಕೊಂಡು ಆ ಬಿದಿರಿನ ದೊಡ್ಡ ಗೊಂಬೆಯನ್ನು ಮಾಡಲು ಪ್ರಾರಂಭಿಸಿದ್ದು ಶಿಬಿರ ಶುರುವಾಗುವ ನಾಲ್ಕು ದಿನಗಳ ಮೊದಲಷ್ಟೇ. ನಮ್ಮ ಆ ಗೊಂಬೆ ಕಟ್ಟುವ ಉಮೇದಿಯ ಕೆಲಸದಲ್ಲಿ ನಿದ್ರೆ ನಮ್ಮನ್ನು ತೊರೆದೇ ಹೋಗಿತ್ತು. ಶಿಬಿರ ಶುರುವಾಗುವ ಹಿಂದಿನ ದಿನ ಸಂಜೆ, ಶಿಬಿರದ ವೇದಿಕೆ ತಯ್ಯಾರು ಮಾಡುವಬಳಗದವರು ಬಂದು, ನಮ್ಮ ಗೊಂಬೆಯನ್ನು ಸಂಭಾಂಗಣದ ಹೊರಗೆ ಆ ಕೂಡಲೇ ತೆಗೆದುಕೊಂಡು ಹೋಗಿ…”

Read More

ಧೀರೋದ್ಧಾತ ನಾಯಕ ನಾಯಿಕೆಯರ ಅಸಾಧಾರಣ ಕಥೆಗಳು

ನೀನಾಸಮ್ ನಲ್ಲಿ ವಾಸಿಸುವ ನಾಯಿಗಳಿಗೆ ಪ್ರತಿವರ್ಷವೂ ಹೊಸ ಹೊಸ ವಿದ್ಯಾರ್ಥಿಗಳು ಬಂದಾಗ ಹೊಸ ಹೊಸ ಹೆಸರುಗಳ ನಾಮಕರಣವಾಗುತ್ತಿತ್ತು. ಆದರೆ ಅವೆಲ್ಲವೂ ಹೆಚ್ಚೂ ಕಡಿಮೆ ಪಾಶ್ಚಾತ್ಯ ಶಾಸ್ತ್ರೀಯ ನಾಟಕಗಳ ಪ್ರಸಿದ್ಧ ದುರಂತ ಪಾತ್ರಗಳೇ ಆಗಿರುತ್ತಿದ್ದವು

Read More

ಸಕಲಕಲಾ ವಲ್ಲಭನೂ ಸಮಾಧಾನಿಯೂ ಆದ ಬಂಗಾರಣ್ಣ

ನಿಧಾನಿಯಾಗುವುದು ಪ್ರಧಾನಿಯಾಗುವುದಕ್ಕಿಂತಲೂ ಮಹತ್ತರವಾದುದೆಂಬುದನ್ನು ನನ್ನಂಥವರಿಗೆಲ್ಲಾ ಹೇಳದೇ ಕಲಿಸಿಕೊಟ್ಟ ದ್ರೋಣಾಚಾರ್ಯರು ಇವರು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ