Advertisement
ಭವ್ಯ ಟಿ.ಎಸ್.

ಭವ್ಯ ಟಿ.ಎಸ್. ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಕಾನುಗೋಡಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕತೆ, ಕವಿತೆ, ಲೇಖನಗಳನ್ನು ಬರೆಯುವುದು ಹವ್ಯಾಸ. ಹಲವು ಪ್ರಮುಖ ಪತ್ರಿಕೆಗಳು ಹಾಗೂ ವೆಬ್ ಮ್ಯಾಗಜೀನ್‌ಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ. "ವಸುಂಧರೆ" ಇವರ ಪ್ರಕಟಿತ ಚೊಚ್ಚಲ ಕವನ ಸಂಕಲನ.

ಸೋಲೋ, ಗೆಲುವೋ ಸಾಗುವುದೇ ಹಾದಿ: ಡಿ. ಯಶೋದಾ ಬರಹ

ಅವಳ ರಜೆ ಒಂದು ತಿಂಗಳು ಮುಗಿಯುತ್ತಿದ್ದಂತೆ ಕಚೇರಿಯಿಂದ ಫೋನ್ ಬರಲು ಶುರುವಾಯಿತು, ನೀವು ತಕ್ಷಣ ಬಂದು ಕೆಲಸಕ್ಕೆ ಸೇರಿಕೊಳ್ಳಬೇಕು ಎಂಬ ಆದೇಶ. ಇವಳಿಗೆ ಆಶ್ಚರ್ಯ ತನ್ನ ಎರಡು ತಿಂಗಳ ರಜೆ ಇನ್ನೂ ಮುಗಿದಿಲ್ಲ, ಮಗುವಿಗೆ ಕೇವಲ ಒಂದೇ ಒಂದು ತಿಂಗಳು, ಈ ಪರಿಸ್ಥಿತಿಯಲ್ಲಿ ಮಗುವನ್ನು ಬಿಟ್ಟು ಹೋಗೋದು ಹೇಗೆ? ಕಡೇಪಕ್ಷ ಇನ್ನೊಂದು ತಿಂಗಳು ಕಳೆದರೆ ಅಷ್ಟರಲ್ಲಿ ತಾನು ಮಗುವಿನ ಆರೈಕೆಗೆ ಬೇರೆ ವ್ಯವಸ್ಥೆ ಮಾಡಿ ಕೆಲಸಕ್ಕೆ ಬರಬಹುದು ಎಂದುಕೊಂಡು ಅದನ್ನೇ ಕಂಪೆನಿಯ ಮುಖ್ಯಸ್ಥರಿಗೆ ತಿಳಿಸಿದಳು. ಆದರೆ ಅವರು ಒಪ್ಪಲಿಲ್ಲ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಉದ್ಯೋಗಸ್ಥ ಮಹಿಳೆಯರ ಪಾಡಿನ ಕುರಿತು ಡಿ. ಯಶೋದಾ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ