Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

“ನಿಂತ ನೆಲ ಕಾಲ ಕೆಳಗೆ ಕುಸಿಯುವಾಗ ಆಕಾಶಕ್ಕೆ ಮುಖಮಾಡಿ ಮರವಾಗಿ ರೆಕ್ಕೆಬಿಚ್ಚುವ ವಿಶ್ವಾಸದಲ್ಲಿ
ಮಿಣುಕುಹುಳುಗಳ ಸಂಗ ಕಟ್ಟುವಾಗ ಅವರ ತವರ ಕತ್ತಲ ನೆನಪನ್ನೂ ಸೇರಿಸಿಕೊಳ್ಳುವ ಮಮತೆಯಲ್ಲಿ
ಎಂಥದೆಂತು ಘನಕಾರ್ಯಗಳ ಚರ್ಚೆ ಮುನಿಸುಗಳೆಲ್ಲ ಕೂಡಿ ಅನ್ನ ಬೇಯಿಸುವಾಗ ಆವಿಯಾಗುವ ಘಳಿಗೆಗಳಲ್ಲಿ
ಸ್ನೇಹಿತರ ಜೊತೆ ಹರಟುವ ಮೆಹಫಿಲ್ಲಿನಲ್ಲಿ ಆರಾಮಾಗಿ ಕವಿತೆ ಓದುವ ನಿನ್ನ ಪ್ರೀತಿಯಲ್ಲಿ” -ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

Read More

ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

“ನಾವು ಹೀಗೆ ಜೋಗಿ ಜಂಗಮರ ಹಾಗೆ
ಜಗವ ಸುತ್ತುವ ನಡುವೆ
ಚಾಯಿಗೋ ಅನ್ನಕ್ಕೋ
ಮುದ್ದಿಗೋ ನಿದ್ರೆಗೋ
ಕಾಮಕ್ಕೊ ಕನಸಿಗೋ
ಎಲ್ಲೋ ಒಂದು ಕಡೆಗೆ
ನಿಂತು
ಒಬ್ಬರನ್ನೊಬ್ಬರು ಕಂಡು
ಕೇಳಿಕೊಂಡಾಗ
ಹೇಳಬಹುದು ನೀನು”- ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಆವರ್ತನ…

ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ