Advertisement

ದೇವಿಕಾ ನಾಗೇಶ್

ಪಿಜ್ಜಾ ಡೆಲಿವರಿ ಹುಡುಗನೂ ಹಾಗೂ ಓಲ್ಡ್ ಮಾಂಕ್ ಪರಮಾತ್ಮನೂ

ಹೊರಗಡೆಯಿಂದ ನಿಂತು ನಾವು ಸಾವಿರ ಹೇಳಬಹುದು. ಆದರೆ ಒಳಗಿದ್ದು ಕೆಂಡ ಹಾಯುತ್ತಿರುವವರ ಪರಿಸ್ಥಿತಿಗಳು ಭಿನ್ನವಾಗಿರುತ್ತವೆ. ಪ್ರೀತಿ ಮತ್ತು ಯುದ್ಧದಲ್ಲಿ ಎಲ್ಲವೂ ಹಿತ ಎನ್ನುವ ಹಾಗೆ; ಏಕ್ತಾ ಕಪೂರ್ ಸೀರಿಯಲ್ಲುಗಳಲ್ಲಿರುವಂತೆ ಅದೆಷ್ಟೋ ಬಾರಿ ಬೇರೆಯಾಗಿ ಮತ್ತೆ ಮತ್ತೆ ಕೂಡಿಕೊಳ್ಳಲೂಬಹುದು. ಮಾತಿನ ಕೊನೆಯಲ್ಲಿ ‘ಹೋಗ್ಲಿ ಬಿಡೋ ಯಣ. ಬಿಟ್ಟೆ ಬಿಡ್ತೀನಿ ಅತಾಗ. ಹೊಯ್ಕೋತ ಹೋಗ್ಲಿ!’ ಎಂದೇನೋ ಅಂದ. ದಾದಾಪೀರ್‌ ಜೈಮನ್ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ನಂಬಿ ಬದುಕಿದವರ ಕಥೆ

ಝುಹೆಬಾನ್ ಎಂಬ ಮಧ್ಯವಯಸ್ಕನೊಬ್ಬರನ್ನು ಮಾತಿಗೆಳೆದಾಗ ಅವರು ದರ್ಗಾಹದ ಇತಿಹಾಸವನ್ನು ಬಿಚ್ಚಿಡುತ್ತಾ ಹೋದರು. ಸುಮಾರು ಎರಡುನೂರ ಎಪ್ಪತ್ತೈದು ವರ್ಷಗಳ ಹಿಂದೆ ಟಿಪ್ಪು ಮಸ್ತಾನ್, ಮಾಣಿಕ್ ಮಸ್ತಾನ್ ಮತ್ತು ತವಕ್ಕಲ್ ಮಸ್ತಾನ್ ಎಂಬ ಮೂವರು, ನವಾಬ್ ಹೈದರ್ ಆಲಿ ಕಟ್ಟಿಸುತ್ತಿದ್ದ ಕಲ್ಲಿನರಮನೆಯ ಕೆಲಸಕ್ಕೆಂದು ಬಂದರು. ಧರ್ಮನಿಷ್ಠರಿದ್ದ ಆ ಮೂವರೂ ಕೆಲಸವೇ ದೇವರೆಂದು ದುಡಿಯುತ್ತಿದ್ದರೂ ಪಗಾರದ ದಿನ ಮಾತ್ರ ಕಾಣೆಯಾಗಿಬಿಡುತ್ತಿದ್ದರಂತೆ!
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ವಿದಾಯದಲ್ಲೂ ಬೆಳೆವ ಪ್ರೀತಿ

‘ಎಲ್ಲಾ ಕ್ಯಾಲ್ಕುಲೆಟ್ ಮಾಡಿ ಪ್ರೀತ್ಸಕೆ ಇದು ಅರೆಂಜ್ ಮ್ಯಾರೇಜ್ ಅಲ್ಲ. ಅವನನ್ನು ನೋಡಿದ್ರೆ ನನ್ನ ಎದೆಬಡಿತ ಹೆಚ್ಚಾಗತ್ತೆ. ಅವನ ಸಮುದ್ರದಂತಹ ಕಣ್ಣುಗಳ ಸೆಳೆತದಿಂದ ಪಾರಾಗೋದಿಕ್ಕೆ ಆಗದೆ ಇಲ್ಲ…’ ಎಂದು ಹೇಳುತ್ತಿದ್ದವನನ್ನು ತಡೆದು ‘ಇವೆಲ್ಲಾ ಮೊದಲ ನೋಟದಲ್ಲೇ ಆಯ್ತೆನೋ ಸಾಹೇಬ್ರಿಗೆ?!’ ಎಂದು ಕೇಳಿದಾಗ ಅವನು ಕೊಟ್ಟ ಉತ್ತರ ಅದೆಷ್ಟು ಸಮಂಜಸ ಅನಿಸುತ್ತದೆ… ಅವನು ಹೇಳಿದ; ‘ನೀ ಏನೇ ಅನ್ನು, ಮೊದಲ ನೋಟ, ಮೊದಲ ಗುರುತುಗಳೇ ನಮ್ಮನ್ನು ಸಾಹಸಿಗಳನ್ನಾಗಿ ಮಾಡದು.
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಕೊನೆಗೂ ಉಷಾ ಇದ್ದ ಅಪಾರ್ಟ್ಮೆಂಟ್ ಬಂತು. ಲಿಫ್ಟ್ ಕಾರ್ನರ್ ಪ್ರವೇಶ ಮಾಡುವ ಮೊದಲೇ ಒಂದು ಮಂಟಪದಂತಹ ಜಾಗದಲ್ಲಿ ನಿಂತು ಅದರ ನಾಲ್ಕೂ ಮೂಲೆಗೂ ಹಬ್ಬಿದ್ದ ಮಲ್ಲಿಗೆ ಬಳ್ಳಿಯನ್ನು ನೋಡುತ್ತಾ ಅದರ ಸುಗಂಧವನ್ನು ಅಘ್ರಾಣಿಸಲು ನಿಂತರು. ಇಹದಲ್ಲಿ ನಿಂತು ಪರಲೋಕಕ್ಕೆ ಕೈಚಾಚಿ ನಿಂತ ಘಳಿಗೆಯಾಗಿ ನನಗದು ಕಂಡಿತು. ಆ ಕ್ಷಣದಲ್ಲಿ ನನಗವರ ಮೇಲೆ ಕ್ಯಾಬಲ್ಲಿ ಉಕ್ಕಿದ್ದ ಕೋಪವೆಲ್ಲಾ ಮಾಯವಾಯಿತು. ಉಷಾಳ ಗಂಡ ಅನಿಕೇತ್ ನೋಡುವುದಕ್ಕೆ ನಿಜಕ್ಕೂ ಚೆನ್ನಾಗಿದ್ದ.
ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ