Advertisement

ದೇವಿಕಾ ನಾಗೇಶ್

ರಾಜರಥದಲ್ಲಿ ವಿರಾಜಮಾನರಾದ ಭುವನಮ್ಮನ ಕತೆ

‘ನಮ್ಮನೆಯವನಿಗೆ ಊಟಾನು ನಾನೇ ತಿನಿಸಬೇಕು. ತಿಂಡಿನೂ ನಾನೆ ತಿನಿಸಬೇಕು. ಅವ್ನ ಪ್ರತಿ ಕೆಲ್ಸನೂ ನಾನೇ ಮಾಡಿಕೊಡಬೇಕು. ಸದಾ ನನ್ ಹಿಂದೇನೆ ಸುತ್ತುತ್ತಾ ಇರುತ್ತೆ ಅಸಾಮಿ. ಪ್ರೀತಿ ವಿಷಯಕ್ಕೆ ಬಂದಾಗ ಒಂದು ಎಳ್ಳಷ್ಟೂ ಕೂಡ ಕಡಿಮೆ ಮಾಡಿಲ್ಲ. ನನ್ನನ್ನು ಜೀವಕ್ಕೆ ಜೀವಕ್ಕಿಂತ ಪ್ರೀತಿಸ್ತಾರೆ. ಆ ವಿಷ್ಯದಲ್ಲಿ ನಾನು ತುಂಬಾ ತುಂಬಾ ಪುಣ್ಯವಂತೆ.’ಎಂದು ಮಿಂಚುಗಣ್ಣಾಗಿ ಆಕೆ ಹೇಳಿದ್ದು ಇಂದಿಗೂ ನೆನಪಿದೆ.  ‘ಆದ್ರೆ ದುಡ್ಡಿನ ಜವಾಬ್ದಾರಿ ಅಂದ್ರೆ ಉಹೂ ಎಂದುಬಿಡುತ್ತಾರೆ’  ಎಂದು ಆಕೆ ಸೇರಿಸಿದರು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ ಬರಹ 

Read More

ಕಡೆಪಾನ್ ಬಸ್ಯಾನ ಲೀಲಾವಳಿ

ಅವನು ಹೇಳುತ್ತಿರುವುದು ಬರಿ ಕಥೆಯೇ. ಸುಳ್ಳು ಕಥೆ. ಅವನ ಕಲ್ಪನೆಯಲ್ಲಿ ಅರಳುವ ಕಥೆ ಎನ್ನುವುದಕ್ಕೆ ಪುರಾವೆ ಎಂಬಂತೆ ನನ್ನ ಬಳಿ ಹಲವಾರು ನಿದರ್ಶನಗಳಿವೆ. ಅವನು ತನ್ನೆಲ್ಲಾ ದಿನಚರಿಯಲ್ಲಿ ನಟ ಯಶ್ ಅನ್ನು ಅನುಕರಿಸುತ್ತಿದ್ದ. ಕೆ. ಜಿ. ಎಫ್. ಸಿನಿಮಾದ ಅವನ ಗೆಟಪನ್ನು ಅನುಕರಿಸುವುದು. ಪುರುಷ ಪ್ರಾಧಾನ್ಯದ ಮುಖ್ಯವಾಹಿನಿಯ ಮಾಸ್ ಸಿನಿಮಾಗಳಲ್ಲಿ ಹೀರೋಗಳು ಹೊಡೆಯುವ ಅಸೂಕ್ಷ್ಮ ಡೈಲಾಗುಗಳನ್ನು ಅವನು ವಾಟ್ಸಪ್ಪ್ ರೀಲಾಗಿ ಇಡುತ್ತಿದ್ದ. ಅವನು ಕನಸುತ್ತಿದ್ದ ಭವಿಷ್ಯದ ಬಸವರಾಜನ ಪೂರ್ವ ಬಿಂಬದ ಪರಿಕರಗಳನ್ನು ಪುಷ್ಟೀಕರಿಸುವಂತೆ ಅವು ಇರುತ್ತಿದ್ದವು.
ದಾದಾಪೀರ್‌ ಜೈಮನ್ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ದಾದಾಪೀರ್ ಜೈಮನ್ ಹೊಸ ಅಂಕಣ “ಜಂಕ್ಷನ್ ಪಾಯಿಂಟ್” ಇಂದು ಆರಂಭ

‘ನಾವು ಯಾವಾಗಲೂ ಹಾಗೆಯೇ ಅಲ್ಲವಾ? ನಮಗೆ ಗೊತ್ತಿರುವ ಯಾವುದೋ ಎಳೆ, ಬೇರೆಯವರ ಮಾತುಗಳಲ್ಲಿ ಬಂದಾಗ ಮಾತ್ರ ಅವರ ಮೇಲಿನ ವಿಶ್ವಾಸಾರ್ಹತೆ ಮತ್ತು ನಂಬಿಕೆ ಹೆಚ್ಚುತ್ತದೆ. ಅಲ್ಲೂ ಹೀಗೆ ಆಯಿತು’ ಎನ್ನುತ್ತ ಪೀಜಿ ಹಾಸ್ಟೆಲ್ ರೂಮ್ ನಲ್ಲಿ ನಡೆದ ಭೇಟಿಯೊಂದರ ಕುರಿತು ಬರೆದಿದ್ದಾರೆ ಹೊಸ ತಲೆಮಾರಿನ ಕಥೆಗಾರ ದಾದಾಪೀರ್ ಜೈಮನ್. ತಮ್ಮ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಯ ಸಂದರ್ಭದಲ್ಲಿ ಹೀಗೆ ಭೇಟಿಯಾದ ವ್ಯಕ್ತಿಗಳ ಕುರಿತು, ಸನ್ನಿವೇಶಗಳ ಕುರಿತು ಅವರು ತಮ್ಮ ಹೊಸ ಅಂಕಣ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ