“ಡೆಸರ್ಟ್ಸ್” ಮಾತ್ರ ಬೇಡಪ್ಪ….: ದರ್ಶನ್ ಜಯಣ್ಣ ಸರಣಿ
ಈ ಪ್ರಯಾಣದ ನಡುವೆಲ್ಲಾ ನನ್ನನ್ನು ಕಾಡಿದ ವಿಷಯ ಮಧ್ಯದಲ್ಲೆಲ್ಲೋ ಗಾಡಿ ಪಂಕ್ಚರ್ ಆದರೆ ಏನು ಮಾಡುವುದು? ಎಸಿ ಕೈಕೊಟ್ಟರೆ ಹೇಗೆ ಸಂಭಾಳಿಸುವುದು? ಮರಳ ಮಳೆ ಬಂದು ದಾರಿ ಕಾಣದಾದರೆ ಏನು ಗತಿ, ಇತ್ಯಾದಿ. ಹಾಗೇನೂ ಆಗದಿದ್ದರೂ ರಿಯಾದ್ ತಲುಪುವವರೆಗೂ ಮತ್ತು ಎರಡು ದಿನದ ನಂತರ ವಾಪಾಸು ಬರುವಾಗಲೂ ನನ್ನನ್ನು ಬಿಟ್ಟು ಬಿಡದೆ ಕಾಡಿದ ಪ್ರಶ್ನೆಗಳು ಇವು. ದಾರಿ ಅತ್ಯಂತ ಬ್ಯುಸಿಯಾಗಿದ್ದರೂ, ಅಲ್ಲಲ್ಲಿ ಹತ್ತಾರು ಕಿಲೋಮೀಟರ್ಗಳ ನಂತರವೇ ಪೆಟ್ರೋಲ್, ತಿಂಡಿ ತಿನಿಸು, ಪಂಕ್ಚರ್ ಅಂಗಡಿ ಮತ್ತು ಇನ್ನಿತರೆ ಅಂಗಡಿಗಳು ನಿಗದಿತ ಜಾಗದಲ್ಲಿ ಮಾತ್ರವೇ ಇರುವುದು ಪರಿಸ್ಥಿತಿಯನ್ನ ಇನ್ನಷ್ಟು ಬಿಗಡಾಯಿಸಿತ್ತು.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿ
