Advertisement

ವಸಂತಕುಮಾರ್‌ ಕಲ್ಯಾಣಿ

ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ: ಸಂವಾದಿ

“ಸಂಜನಾಳ ಬೆಳಗುಗಳು ನಂತರ ಮನೋಹರನ ಮೆಸೇಜುಗಳಿಲ್ಲದೇ ಆರಂಭವಾಗುತ್ತಿರಲಿಲ್ಲ. ಬೆಳ್ಬೆಳಿಗ್ಗೆ ಗುಲಾಬಿಗಳ ಗುಛ್ಛ ಬಂದರೆ ನಂತರ ಮೆಸೇಜುಗಳ ಸುರಿಮಳೆ. ಇಡೀ ಪುರಾಣ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಿದ್ದ. ಐಐಎಸ್ಸಿಯ ಮೈಕ್ರೋಬಯಾಲಜಿ ವಿಭಾಗದಲ್ಲಿದ್ದ. ಎಂಥ ಸೆಮಿನಾರೇ ಇರಲಿ, ಲೆಕ್ಚರ್ ಡೆಮಾನ್ಸ್ಟ್ರೇಷನ್ ಇರಲಿ. ಮೆಸೇಜು ತಪ್ಪುತ್ತಿರಲಿಲ್ಲ. ಸಂಜನಾಳೇ ಶೂಟಿಂಗ್ ಎಂದೊ ಎಡಿಟಿಂಗ್ ಎಂದೊ ಒಮ್ಮೊಮ್ಮೆ ಬೇಕೂಂತಲೇ ಉತ್ತರಿಸಲು ನಿಧಾನಿಸಿದರೂ ಬೇಸರವಿಲ್ಲದೆ ಇರುತ್ತಿದ್ದ. `”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ