Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಕೊಹಿಮಾದ ಟೆನ್ನಿಸ್ ಕೋರ್ಟ್ ನಲ್ಲಿ ಕಳೆದು ಹೋದವರ ಸ್ಮರಿಸುತ್ತ…

ನಾಗಾಲ್ಯಾಂಡ್ ಚಿಕ್ಕ ರಾಜ್ಯವದರೂ ಬಹು ವೈವಿದ್ಯಮಯ ನಾಡು. ಸುಮಾರು ೧೬ ವಿವಿಧ ಜನಾಂಗಗಳಿರುವ ಈ ರಾಜ್ಯದಲ್ಲಿ ಅನೇಕ ಭಾಷೆಗಳನ್ನು ಮಾತನಾಡುತ್ತಾರೆ. ಇಂಗ್ಲಿಷನ್ನು ಆಡಳಿತ ಭಾಷೆಯನ್ನಾಗಿ ಬಳಸುತ್ತಾರೆ. ನಾಗಾ ಜನಾಂಗಗಳ ಜೀವನ-ಸಂಸ್ಕೃತಿ ವರ್ಣ ರಂಜಿತ. ಅವರ ಉಡುಗೆ ತೊಡುಗೆಯಿಂದ ಹಿಡಿದು ಊಟದವರೆಗೂ ವಿಶಿಷ್ಟತೆ ಎದ್ದು ಕಾಣುತ್ತದೆ. ಬಹಳ ಜನ ನಾಗಾ ಗಳು ನಾಯಿ ತಿನ್ನುತ್ತಾರೆ. ಅರುಣಾಚಲದಲ್ಲಿ ಇಲಿ ತಿನ್ನುತ್ತಾರೆ ಎಂದು ಈಶಾನ್ಯ ರಾಜ್ಯದ ಜನರನ್ನು ಅಣಕಿಸುತ್ತಾರೆ. ಅದು ಶತಮಾನಗಳಿಂದ ಬೆಳೆದು ಬಂದ ಆಹಾರ ಪದ್ಧತಿ.

Read More

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ