ಅಜ್ಜರಕಾಡು ಮತ್ತು ಅಜ್ಜ
ಆಸ್ಪತ್ರೆಗೆ ಸೇರಿಸಿದ ಒಂಬತ್ತು ದಿನದವರೆಗೆ ಶೆಟ್ರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅವರು ನಂಬಿಕೊಂಡು ಬಂದ ಮನೆ ದೈವವಾದ ಅಬ್ಬಗ-ದಾರಗೆಯ ದಿನನಿತ್ಯದ ಪೂಜೆ ಪುನಸ್ಕಾರ ಮಾತ್ರವಲ್ಲದೆ ವರ್ಷಾವಧಿ ಜಾತ್ರೆಯ ಎಲ್ಲ ವಿಧಿ ವಿಧಾನಗಳನ್ನು ನಿಷ್ಠೆಯಿಂದ ಮಾಡಿಕೊಂಡು ಬಂದವರು. ಈಗ ಆ ದೇವಾಲಯದ ಪೂಜೆ ಮಾಡುವ ಭಟ್ರು ವಿಠ್ಠಲಶೆಟ್ಟಿಗಾಗಿ ವಿಶೇಷ ಹೂವಿನ ಪೂಜೆಯನ್ನು ಮಾಡಿ ಅದರ ಗಂಧ ಪ್ರಸಾದವನ್ನು ಆಸ್ಪತ್ರೆಗೆ ತಂದು ವಿಠಲ ಶೆಟ್ರ ಹಣೆಗೆ ಹಚ್ಚಿದ ನಂತರ ಅವರ ದೇಹಸ್ಥಿತಿಯಲ್ಲಿ ತುಸು ತುಸುವೇ ಬದಲಾವಣೆ ಆಗಿ ಅವರು ಚೇತರಿಸತೊಡಗಿದ್ದರು.
ದೇವಿಕಾ ನಾಗೇಶ್ ಬರೆದ ಪ್ರಬಂಧ ನಿಮ್ಮ ಓದಿಗೆ