Advertisement

ಸುಮಾವೀಣಾ

ಪ್ರಕೃತಿ ದೇವಿಗೆ ಮೊದಲ ನಮನ: ದೇವಿಕಾ ನಾಗೇಶ್‌ ಬರಹ

ಪ್ರಕೃತಿಯ ಪುನರುತ್ಪತ್ತಿ ಕ್ರಿಯೆಯನ್ನು ಬಲ್ಲ ಹಿರಿಯರಿಗೆ ಪ್ರಕೃತಿಯ ಅಗಾಧತೆಯ ಅರಿವು ಇರುತ್ತದೆ. ಆದ್ದರಿಂದಲೇ ಅವರಲ್ಲಿ ವಿನೀತ ಭಾವ ಕಾಣಿಸಿಕೊಳ್ಳುತ್ತದೆ… ಇದು ದೈವೀಕತೆಯಲ್ಲದೆ ಮತ್ತೇನಲ್ಲ. ಕೃಷಿ ಚಟುವಟಿಕೆಗಳಲ್ಲಿ ಒಂದು ಧ್ಯಾನಸ್ಥ ಸ್ಥಿತಿಯಿದೆ. ಅದು ಯಾವ ಬಿರುದು ಬಾವಲಿಯನ್ನು ಬಯಸುವುದಿಲ್ಲ. ತಲ್ಲೀನತೆ ಹಂಚಿಕೊಂಡು ಬಾಳುವುದು ಕೃಷಿ ಬದುಕಿನ ಜೀವನ ಮೌಲ್ಯಗಳು. ರೈತರು ಹಿಂದೆ ಊರಿನಿಂದ ಊರಿಗೆ ಹೋಗುವಾಗ ಬೀಜಗಳನ್ನು ಬಿತ್ತಿ ಸಾಲುಮರಗಳನ್ನು ಬೆಳೆಸುತ್ತಿದ್ದರು. ನೆತ್ತಿಗೆ ನೆರಳು ನೀಡುವ ಈ ಮರಗಳ ಮೌಲ್ಯ ಅರಿತಿದ್ದ ಅವರು ಪ್ರತಿ ಊರಿನಲ್ಲೂ ಗುಂಡು ತೋಪುಗಳನ್ನು ಮಾಡುತ್ತಿದ್ದರು.
ಅ. ನಾ. ಯಲ್ಲಪ್ಪ ರೆಡ್ಡಿಯವರ “ಅರಣ್ಯೆ ನಿನಗೆ ಶರಣು” ಕೃತಿಯ ಕುರಿತು ದೇವಿಕಾ ನಾಗೇಶ್‌ ಬರಹ

Read More

ಆಲದ  ಮರವೆಂಬ ಆಲಯದಲ್ಲಿ: ದೇವಿಕಾ ನಾಗೇಶ್‌ ಬರಹ

ವೈಜ್ಞಾನಿಕ, ಧಾರ್ಮಿಕ ಕಾರಣಗಳು ಏನೇ ಇರಲಿ. ಈ ಭೂಮಿಯಲ್ಲಿ ಇರುವ ಪ್ರತಿಯೊಂದು ಕ್ರಿಮಿಕೀಟ, ಮರ ಗಿಡ, ಪ್ರಾಣಿ ಪಕ್ಷಿಗಳು ಮನುಷ್ಯರಷ್ಟೇ ಪ್ರಮುಖರು. ಪ್ರಕೃತಿಯ ಸಮತೋಲನಕ್ಕಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲು ಕಾಡು ಬೇಕು ಎನ್ನುವ ಸತ್ಯ ಮನಗಂಡರೆ ಗಿಡ ಮರಗಳನ್ನು ನಾವು ಪ್ರೀತಿಸುತ್ತೇವೆ. ಹೀಗಾಗಿ ದೇವರ ಕಾಡುಗಳು, ನಾಗ ಬನಗಳು ಈ ಭೂಮಿಯಲ್ಲಿ ನಂಬಿಕೆಯ ಹೆಸರಿನಲ್ಲಿ ಬಹುಕಾಲ ಬಾಳಿ ಬಂದವು. ಆದರೆ ಇಂದು ಇವಿಷ್ಟು ಕಾಂಕ್ರೀಟ್ ಕಾಡುಗಳಾಗಿರುವುದು ನಾವು ಕಂಡ ದುರಂತ.
ಆಲದ ಮರದ ಕುರಿತು ದೇವಿಕಾ ನಾಗೇಶ್‌ ಬರಹ

Read More

ಅಟ್ಲಾಂಟಾದಲ್ಲಿ ಅಲೆಅಲೆಯುತ್ತಾ….: ದೇವಿಕಾ ನಾಗೇಶ್‌ ಬರಹ

ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಆಧುನಿಕತೆಗೆ ಸಮಾನತೆಗೆ ತಕ್ಷಣ ತೆರೆದುಕೊಳ್ಳುವ ಅಮೆರಿಕವನ್ನು ಕಟ್ಟಿ ಬೆಳೆಸಿದವರು ಅನಾದಿಯಿಂದಲೂ ವಲಸಿಗರು ಎನ್ನುವುದನ್ನು ಮರೆಯುವಂತಿಲ್ಲ. ಈಗ ಇವರಲ್ಲಿ ನಾನು ಮುಂದು ತಾನು ಮುಂದು ಎನ್ನುವ ಪೈಪೋಟಿ ಶುರುವಾಗಿದೆ. ಆ ಕಾರಣಕ್ಕಾಗಿ ಒಬ್ಬರನ್ನು ಒಬ್ಬರು ಹಣೆಯುವ ಸ್ಪರ್ಧೆ. ಈ ಸ್ಪರ್ಧೆಯ ಕಾರಣದಿಂದಾಗಿಯೇ ಅಮೇರಿಕಾದ ಇತಿಹಾಸ ರಕ್ತದ ಕಲೆಯನ್ನು ಹೊತ್ತು ವಿಜೃಂಬಿಸುತ್ತಿದೆ. ಹೊಟ್ಟೆ ಪಾಡಿಗಾಗಿ ವಲಸೆ ಬಂದ ಪ್ರತಿಯೊಬ್ಬರದ್ದು ಇವತ್ತು ಈ ಊರು ನಾಳೆ ಇನ್ನೊಂದು ಊರು ಎನ್ನುವಂತಹ ಅತಂತ್ರ ಪರಿಸ್ಥಿತಿ.
ಅಮೇರಿಕದ ಅಟ್ಲಾಂಟಾದಲ್ಲಿ ಓಡಾಡಿದ ನೆನಪುಗಳ ಕುರಿತ ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಶಬ್ದ ಸಂವೇದನೆಯ ಒಳ ವಿನ್ಯಾಸ “ಘಾಚರ್ ಘೋಚರ್”: ದೇವಿಕಾ ನಾಗೇಶ್‌ ಬರಹ

“ಘಾಚರ್ ಘೋಚರ್” ಒಂದು ‘ನೀಳ್ಗತೆ ಎಂದು ಕೃತಿಯ ಲೇಖಕ ವಿವೇಕ ಶಾನಭಾಗ ಕರೆದರೂ ಇದು ಎರಡು ತಲೆಮಾರಿನ ಜೀವನಪಯಣದ ಓಟದಲ್ಲಿನ ಏಳುಬೀಳುಗಳನ್ನು ಪಲ್ಲಟವನ್ನೂ ಅಮೂಲಾಗ್ರವಾಗಿ ದಾಖಲಿಸುತ್ತದೆ. ‘ಘಾಚರ್ ಘೋಚರ್ʼ ಈ ಯುಗಳ ಪದ ನಮ್ಮ ಇಡೀ ಬದುಕೆ ಗೋಜಲಾಗಿರುವ ಕ್ರಮಕ್ಕೆ ಭಾವ ಪ್ರತಿನಿಧಿಯಂತೆ ಅನುರಣನಗೊಳ್ಳುತ್ತದೆ’ ಎಸ್. ಆರ್. ವಿಜಯಶಂಕರ್ ಮಾತಿದು. ಆದರೆ ಎಪ್ಪತ್ತು ಪುಟಗಳ ಕಿರು ಕಾದಂಬರಿ ಗಾತ್ರದ ಈ ಕಥೆಯ ಪಾತ್ರಗಳು ಒಂದು ಕುಟುಂಬದ ಭೂಮಿಕೆಯಿಂದ ಹೊರ ಜಗತ್ತಿಗೆ ವಿಸ್ತರಿಸಿಕೊಳ್ಳುತ್ತ ಸಾಗುವ ಚಲನೆ ಮೂಡಿಸುವ ತಲ್ಲಣ ದಂಗು ಬಡಿಸುವಂತಿದೆ.
ವಿವೇಕ ಶಾನಭಾಗ ಕಥಾಸಂಕಲನ “ಘಾಚರ್‌ ಘೋಚರ್”‌ ಕುರಿತು ದೇವಿಕಾ ನಾಗೇಶ್‌ ಬರಹ

Read More

ಭವದ ಮೆರವಣಿಗೆಯಲ್ಲಿ ಭಕ್ತಿ ಮತ್ತು ಭಜನೆ: ದೇವಿಕಾ ನಾಗೇಶ್‌ ಬರಹ

ಭಕ್ತಿ ಪಂಥವು ಸೇವೆಯ ಉದ್ದೇಶಕ್ಕಾಗಿ ದೇವಸ್ಥಾನ, ಗುರು ಶಾಲೆ ಅಥವಾ ಸಮುದಾಯಭವನಗಳಿವೆ ಎಂದು ತಿಳಿದಿತ್ತು. ಭಾರತದಲ್ಲಿ  ದೇವಾಲಯ, ಮಠ, ಮಂದಿರಗಳು, ಚರ್ಚ್, ಮಸೀದಿಗಳು ನೈಸರ್ಗಿಕ ವಿಕೋಪದ ನಂತರ ಸಂತ್ರಸ್ತರಿಗೆ ಪರಿಹಾರ, ಬಡ ಮತ್ತು ಕನಿಷ್ಠ ರೈತರಿಗೆ ಸಹಾಯ ಮಾಡುವುದು,  ಬಡವರಿಗೆ ಮನೆಗಳನ್ನು ನೀಡುವುದು, ಬಡ ಮಕ್ಕಳಿಗೆ ಉಚಿತ ಹಾಸ್ಟೆಲ್‌… ಇತ್ಯಾದಿ ಸೇವಾ ಕೈಂಕರ್ಯ ಕ್ಕೆ ತೊಡಗಿಕೊಳ್ಳುವುದು  ಇವತ್ತಿಗೂ ಮಾಡುತ್ತಿದೆ. 
ಭಕ್ತಿ ಚಳವಳಿಯ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ