ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ. ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.
Posted by ಡಾ. ಅಜಿತ್ ಹರೀಶಿ | Sep 16, 2024 | ದಿನದ ಕವಿತೆ |
“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
Posted by ಡಾ. ಅಜಿತ್ ಹರೀಶಿ | Feb 28, 2023 | ದಿನದ ಕವಿತೆ |
“ದುರುಗಜ್ಜ ಮಾಡಿ ಕೊಡುತ್ತಿದ್ದ
ಚೊಂಯ ಚೊಂಯ ಚರ್ಮದ ಚಪ್ಪಲಿ
ಹಯಾತನ ಐದು ಪೈಸೆ ಐಸ್ ಕ್ಯಾಂಡಿ
ಶಿವಪ್ಪ ತರುತ್ತಿದ್ದ ಅಪ್ಪೆ ಮಿಡಿ
ಅಂತೋನಿಮಾಮ್ನ ಗೂಡಂಗಡಿಯ ಗೋಲಿಸೋಡಾ
ನೆನಪಿನ ಬಾವಿಗೆ ಜಾರುವೆವು
ಹಗ್ಗ ಇಳಿಬಿಟ್ಟು”- ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
