Advertisement
ಚೈತ್ರಾ ಶಿವಯೋಗಿಮಠ

ಚೈತ್ರಾ ಶಿವಯೋಗಿಮಠ ಮೂಲತಃ ವಿಜಯಪುರದವರು. ಪ್ರಸ್ತುತ ಬೆಂಗಳೂರಿನ ನಿವಾಸಿ. ವೃತ್ತಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿರುವ ಇವರಿಗೆ ಓದು, ಬರಹ, ಕಾವ್ಯ ಅಚ್ಚುಮೆಚ್ಚು. ಇವರ ಮೊದಲ ಪ್ರಕಟಿತ ಕವನ ಸಂಕಲನ "ಪೆಟ್ರಿಕೋರ್"(ಪ್ರಾರ್ಥನಾ ಕಾವ್ಯ ಪುರಸ್ಕಾರ, ಅಮ್ಮ ಪ್ರಶಸ್ತಿ ಸಂದಿದೆ). ಹಲವಾರು ಪತ್ರಿಕೆಗಳಲ್ಲಿ ಇವರ ಕವನಗಳು/ ಬರಹಗಳು ಪ್ರಕಟವಾಗಿವೆ.

ಸಿ. ಬಿ. ಐನಳ್ಳಿ ಬರೆದ ಮೂರು ಕವಿತೆಗಳು

“ಎಲ್ಲೂ ಕಾಣುತ್ತಿಲ್ಲ
ಒಂದಾನೊಂದು ಕಾಲದ
ಬೋಧಿವೃಕ್ಷಗಳು
ಕಾಲ ದಾಟಿ ಕೇಳುತಿದೆ ಕಲ್ಯಾಣದ
ಹಕ್ಕಿಯ ಕಳವಳದ ಕೂಗು
ಅರಿವು ಉಳಿಯಲರಿಯದೆ
ಕೆಟ್ಟಿತ್ತು ಲೋಕವೆಲ್ಲ”- ಸಿ.ಬಿ.ಐನಳ್ಳಿ ಬರೆದ ಮೂರು ಕವಿತೆಗಳು

Read More

ಡಾ. ಸಿ.ಬಿ. ಐನಳ್ಳಿ ಬರೆದ ಎರಡು ಕವಿತೆಗಳು

“ಇಂದು ತಪ್ಪಿದ ಬೋಗಿ ಮುಂದೊಮ್ಮೆ ಏರಲಾರೆನೆ
ಉಳಿದಿರಬೇಕಲ್ಲ ಇಂದಿನಂತೆಯೇ
ಹಾದಿಗಳು ಕೂಡ ಸದಾ
ಚಲನೆಯಲ್ಲಿರುತ್ತವೆ”- ಡಾ. ಸಿ.ಬಿ. ಐನಳ್ಳಿ ಬರೆದ ಎರಡು ಕವಿತೆಗಳು

Read More

ಗಾಢ ವಿಷಾದದ ನೆರಳಿನಂತಿರುವ ‘…. ಮಳೆಹನಿ’

ಪ್ರಕೃತಿ ಬದುಕು ಮತ್ತು ಕಾವ್ಯದ ನಡುವಿನ ಸಾವಯವ ಸಂಬಂಧದ ತಾತ್ವಿಕ ಜಿಜ್ಞಾಸೆ ಸಂಕಲನದುದ್ದಕ್ಕೂ ಕಾಣುತ್ತದೆ. ಕೆಲವೆಡೆ ಸರಳವೆನಿಸುವ ವಸ್ತು ಮತ್ತು ತಂತ್ರಗಳಿಂದ ಹುಟ್ಟುವ ಪ್ರತಿಮೆಗಳಲ್ಲಿ ಸಂಕೀರ್ಣವಾದ ವಿಷಯಗಳನ್ನು ದಾಟಿಸುವ ಶಕ್ತಿ ಇಲ್ಲಿಯ ಕವನಗಳಲ್ಲಿದೆ ಎನಿಸುತ್ತದೆ. ಭಾಷೆಯೆಂಬುದು ಪ್ರಾಣಘಾತುಕವೆಂಬ ಎಚ್ಚರ ಇಲ್ಲಿಯ ಕವಿತೆಗಳಲ್ಲಿ ಎದ್ದುಕಾಣುತ್ತದೆ. ಇದು ಭಾಷೆಗೆ ಒಂದು ಬಿಗುವು ತಂದಿದೆ.
ಕವಿ ಕಾಜೂರು ಸತೀಶ್ ರವರ “ಕಣ್ಣಲ್ಲಿಳಿದ ಮಳೆಹನಿ” ಕವನ ಸಂಕಲನದ ಕುರಿತು ಡಾ. ಸಿ. ಬಿ. ಐನಳ್ಳಿ ಬರಹ

Read More

ಮಹಾಚೈತ್ರ ಮತ್ತು ಸಿರಿಸಂಪಿಗೆ ನಾಟಕಗಳ ವರ್ತಮಾನದ ಓದು

ಡಾ. ಎಚ್. ಎಸ್. ಶಿವಪ್ರಕಾಶ್ ಅವರ ಮಹಾಚೈತ್ರ ಮತ್ತು  ಚಂದ್ರಶೇಖರ ಕಂಬಾರರ  ಸಿರಿಸಂಪಿಗೆ ನಾಟಕಗಳು ಸಂಧಿಸುವ ಸಾಮಾನ್ಯ ಬಿಂದು, ದೇಸಿ ಪರಂಪರೆಗಳು ಯಜಮಾನ್ಯಕ್ಕೆ ತೋರುವ ಪ್ರತಿರೋಧದ ನೆಲೆಯಲ್ಲಿದೆ. ಸಾಮಾಜಿಕ ಸಾಂಸ್ಕೃತಿಕ ಮತ್ತು ಆರ್ಥಿಕ ಯಾಜಮಾನ್ಯದ ನೆಲೆಗಳನ್ನು ಸೈದ್ಧಾಂತಿಕವಾಗಿ ಮತ್ತು ಕ್ರಿಯಾವಾದಿಯಾಗಿ ಒಂದು ನಾಟಕ ಮುಖಾಮುಖಿಯಾದರೆ, ಇನ್ನೊಂದು ನಾಟಕವು ಯಾಜಮಾನ್ಯ ಸೃಷ್ಟಿಸುವ ಮೇಲುಕೀಳಿನ ಮನೋ ಸಂರಚನೆಗಳನ್ನು ಅದರ ಬೀಜರೂಪದಲ್ಲೇ…

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ.... ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು…

Read More

ಬರಹ ಭಂಡಾರ