Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ

“ಈ ಸೂರಿಯ
ತನ್ನಾಳದ ಝಳವ
ಅದೆಲ್ಲಿಂದ
ಕದ್ದು ತಂದನೋ?
ನಮ್ಮವರ
ಎದೆಯುರಿಯ ಮೆದೆಯಲಿ
ಸಾಸಿವೆಯೊಂದು ಕಳುವಾಗಿದೆ”-ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ

Read More

ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ

ಗುಂಡನಿಗೆ ನಿದ್ರೆಯೇ ಬರುತ್ತಿಲ್ಲ. ಆತ ಏನೇನೋ ಯೋಚಿಸುತ್ತಾ ಎಚ್ಚರವಾಗೇ ಇದ್ದಾನೆ. ನಿದ್ದೆ ತಾನೇ ಅವನಿಗೆ ಎಲ್ಲಿಂದ ಬರಬೇಕು? ಅವನ ಮನಸ್ಸಿನ ತುಂಬೆಲ್ಲಾ ಅವನ ಅಪ್ಪ ಅಮ್ಮರೇ ತುಂಬಿಹೋಗಿದ್ದಾರೆ. ಅವನಿಗೆ ಏನನ್ನಿಸಿತೋ ಏನೋ? ಮೆಲ್ಲಗೆ ಎದ್ದು ಮಲಗಿದ್ದ ಅಪ್ಪನನ್ನೇ ಕಣ್ತುಂಬಿಕೊಳ್ಳುತ್ತಾ ಅಪ್ಪನ ಮಟ್ಟಗುಂಜಿನಂತಿದ್ದ ತಲೆಗೂದಲ ಮೇಲೆ ಕೈಯಾಡಿಸುತ್ತಾನೆ. ಅವನ ಚಕ್ಕಳವಾದ ದೇಹ. ಅವನ ನೋವಿನ ಕಾಲು. ಇತ್ತ ತನ್ನ ಮಗ್ಗುಲಲ್ಲೇ ಮಲಗಿದ್ದ ಅವ್ವನನ್ನು ನೋಡುತ್ತಾನೆ.
ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ “ಸುಟ್ಟಿರದೇ ಮೂರ್ ದ್ವಾಸ…” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ