Advertisement

ಕ್ಷಮಾ ವಿ. ಭಾನುಪ್ರಕಾಶ್

ಡಾ. ದಿಲೀಪ್‌ ಎನ್ಕೆ ಬರೆದ ಈ ಭಾನುವಾರದ ಕತೆ “ಭೈರೂಪ”

ಎದ್ದು ಬಿದ್ದು ತಕಥೈ ಕುಣಿದು, ನೆಗೆದು, ಹತ್ತಿರ ಸುಳಿದು ಒಂದೊಂದೂ ಒಂದೊಂದು ಆತ್ಮಗಳಂತೆ ಪೀಡಿಸುತ್ತಿರುವ ವಂದನಾಳ ಬಟ್ಟೆಬರೆಗಳು, ದಿನೋಪಯೋಗಿ ವಸ್ತುಗಳು, ಆಕೆಯ ಸಹಜವಾದ ವಿವಿಧ ಭಂಗಿಗಳು…… ತಲೆಯನ್ನು ಆ್ಯಸಿಡ್‌ಗೆ ಅಜ್ಜಿದಂತೆ. ಅಸಂಖ್ಯ ಸುತ್ತಿಗೆಗಳು ಹೃದಯಕ್ಕೆ ಗುಕ್ಕು ಗುಕ್ಕನೆ ಗುದ್ದಿದಂತೆ. ಯಪ್ಪಾ… ಎನ್ನುತ್ತಾ ರೆಪ್ಪೆಯನ್ನು ಬಿಗಿಹಿಡಿದು ಅಭಿ ಹೊರಳಾಡಿದ. ಆದರೇನು? ವಂದನಾಳ ಮಾತುಕತೆಗಳು, ನಗು-ರಾಗ-ರಗಳೆಗಳು ಈ ಎಲ್ಲಕ್ಕೂ ರೆಕ್ಕೆ ಬಂದು ಅವು ಅಭಿಯ ಸುತ್ತ ಗಸ್ತು ಹೊಡೆಯುತ್ತಲೇ ಇದ್ದವು.
ಡಾ. ದಿಲೀಪ್‌ ಎನ್ಕೆ ಕತೆ “ಭೈರೂಪ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ

“ಈ ಸೂರಿಯ
ತನ್ನಾಳದ ಝಳವ
ಅದೆಲ್ಲಿಂದ
ಕದ್ದು ತಂದನೋ?
ನಮ್ಮವರ
ಎದೆಯುರಿಯ ಮೆದೆಯಲಿ
ಸಾಸಿವೆಯೊಂದು ಕಳುವಾಗಿದೆ”-ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ

Read More

ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ

ಗುಂಡನಿಗೆ ನಿದ್ರೆಯೇ ಬರುತ್ತಿಲ್ಲ. ಆತ ಏನೇನೋ ಯೋಚಿಸುತ್ತಾ ಎಚ್ಚರವಾಗೇ ಇದ್ದಾನೆ. ನಿದ್ದೆ ತಾನೇ ಅವನಿಗೆ ಎಲ್ಲಿಂದ ಬರಬೇಕು? ಅವನ ಮನಸ್ಸಿನ ತುಂಬೆಲ್ಲಾ ಅವನ ಅಪ್ಪ ಅಮ್ಮರೇ ತುಂಬಿಹೋಗಿದ್ದಾರೆ. ಅವನಿಗೆ ಏನನ್ನಿಸಿತೋ ಏನೋ? ಮೆಲ್ಲಗೆ ಎದ್ದು ಮಲಗಿದ್ದ ಅಪ್ಪನನ್ನೇ ಕಣ್ತುಂಬಿಕೊಳ್ಳುತ್ತಾ ಅಪ್ಪನ ಮಟ್ಟಗುಂಜಿನಂತಿದ್ದ ತಲೆಗೂದಲ ಮೇಲೆ ಕೈಯಾಡಿಸುತ್ತಾನೆ. ಅವನ ಚಕ್ಕಳವಾದ ದೇಹ. ಅವನ ನೋವಿನ ಕಾಲು. ಇತ್ತ ತನ್ನ ಮಗ್ಗುಲಲ್ಲೇ ಮಲಗಿದ್ದ ಅವ್ವನನ್ನು ನೋಡುತ್ತಾನೆ.
ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ “ಸುಟ್ಟಿರದೇ ಮೂರ್ ದ್ವಾಸ…” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ