Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಯಾವ ಭಾಷೆಯಲ್ಲೂ “ಎಲ್ಲವೂ” ಇರುವುದಿಲ್ಲ: ಡಾ. ಎಚ್.ಎಸ್.‌ ಸತ್ಯನಾರಾಯಣ ಬರಹ

“ನೀನು ಇಂಗ್ಲಿಷನ್ನು ಕನ್ನಡ ಭಾಷೆಯ ಅಕ್ಷರ ಸಂಯೋಜನೆ ಜೊತೆ ಹೋಲಿಸಿ ಬರೆಯಬೇಡ. ನೀನು ಇಂಗ್ಲಿಷನ್ನು ಚೆನ್ನಾಗಿ ಕಲಿಯಬೇಕಾಗಿರುವುದು ನಿನ್ನ ಅಗತ್ಯಕ್ಕಾಗೇ ಹೊರತು ಇಂಗ್ಲಿಷಿನವರ ಅಗತ್ಯಕ್ಕಾಗಿ ಅಲ್ಲ. ನಿನಗೆ ಅದರಲ್ಲಿರುವ ಪ್ರಪಂಚದ ಜ್ಞಾನವೆಲ್ಲಾ ಬೇಕಾದರೆ ಈ ಸಬೂಬುಗಳನ್ನೆಲ್ಲಾ ಬಿಟ್ಟು ಕಷ್ಟಪಟ್ಟು ಕಲಿ‌ ಅದು ಬಿಟ್ಟು ಕನ್ನಡದಲ್ಲೇ ಎಲ್ಲಾ ಇದೆ ಎಂದು ತಿಳಿದು ಕೂಪಮಂಡೂಕ ಆಗಬೇಡ.”
ಡಾ. ಎಚ್.ಎಸ್.‌ ಸತ್ಯನಾರಾಯಣ ಅವರ “ತೇಜಸ್ವಿ ಪ್ರಸಂಗಗಳು” ಕೃತಿಯ ಕೆಲವು ಪ್ರಸಂಗಗಳು ನಿಮ್ಮ ಓದಿಗೆ

Read More

ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

‘ಹೆಣ್ಣು’ ಇವರ ಕಥೆಗಳ ಕೇಂದ್ರವಾದರೂ ಆಕೆಯ ಸುತ್ತಲಿರುವ ಗಂಡಿನ ಮನೋಧರ್ಮವನ್ನೂ ಇವರು ಅಲಕ್ಷಿಸಿಲ್ಲ. ಮನುಷ್ಯಪ್ರಜ್ಞೆ ಕಾಲದಿಂದ ಕಾಲಕ್ಕೆ ಜಿಗಿಯುವಲ್ಲಿ, ವಿಕಸಿಸುವಲ್ಲಿ, ಅರ್ಥಪೂರ್ಣತೆಯತ್ತ ತುಡಿಯುವಲ್ಲಿ ಎದುರಿಸಿ ನಿಲ್ಲಬೇಕಾದ ಬಿಕ್ಕಟ್ಟುಗಳನ್ನು ತಮ್ಮ ಕಥೆಗಳ ಮೂಲಕ ಶೋಧಿಸುವ ಸುಧಾ ಅವರ ಲೇಖನಿ ಬದುಕಿನ ಸಕಾರಾತ್ಮಕ ಗುಣಗಳತ್ತಲೇ ಹೆಚ್ಚಾಗಿ ವಾಲುವುದರಿಂದ ಇವರ ಪಾತ್ರಗಳು ಸಂಕಟಗಳ ನಡುವೆಯೂ ಜೀವನೋತ್ಸಾಹವನ್ನು ಉಳಿಸಿಕೊಂಡು ಪುಟಿಯುತ್ತವೆ.
ಸುಧಾ ಆಡುಕಳ ಅವರ “ನೀಲಿ ಮತ್ತು ಸೇಬು” ಕಥಾ ಸಂಕಲನಕ್ಕೆ ಡಾ. ಎಚ್. ಎಸ್. ಸತ್ಯನಾರಾಯಣ ಬರೆದ ಮುನ್ನುಡಿ

Read More

ದೈವಮೂಲ ಹುಡುಕುವ ಆಟದ ಕುರಿತ ಕಾದಂಬರಿ

ಜನತೆಯ ಬದುಕಿನ ಜೀವಂತ ಚಟುವಟಿಕೆಗಳನ್ನು ಆಕರಗಳನ್ನಾಗಿ ಬಳಸಿಕೊಂಡು ಸಂಶೋಧನೆ ನಡೆಸುವವರು ಲೋಕವಿರೋಧಿಯಾಗಬಾರದೆಂಬ ನಿಲುವನ್ನು ಈ ಕಾದಂಬರಿ ಪ್ರಕಟಿಸುತ್ತದೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ