Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕಥೆ

“ಯಾರೋ ಹೇಳಿದರು, ಕಾಶಿಯ ರಾಜನಲ್ಲಿ ಬಿಳಿ ಕುದುರೆಗಳಿವೆಯೆಂದು. ಹಾಗಾಗಿ, ಗಾಲವ ನನ್ನ ಕಾಶಿಗೆ ಕರೆತಂದ. ಅಲ್ಲಿನ ರಾಜ ದಿವೋದಾಸನಲ್ಲಿ ೨೦೦ ಬಿಳಿ ಕುದುರೆಗಳಿದ್ದವು. ಅವನಿಗೂ ಗಂಡು ಮಗು ಬೇಕಿತ್ತು. ಗಾಲವ ಪುನಃ ಒಪ್ಪಂದ ಮಾಡಿಕೊಂಡ. ನನಗೆ ಈ ಬಾರಿ ಏನು ಅನ್ನಿಸಲಿಲ್ಲ. ಮನಸ್ಸು ಮತ್ತು ಹೃದಯಗಳೆರಡೂ ಹೆಪ್ಪುಗಟ್ಟಿದ್ದವು. ವರ್ಷ ಕಳೆಯೋದರಲ್ಲಿ ಮಗ ಪ್ರತಾರ್ಧನ ಹುಟ್ಟಿದ. ಆದರೆ, ಈ ಬಾರಿ ಮಗುವಿನೊಂದಿಗೆ ಯಾವುದೇ ವ್ಯಾಮೋಹ…”

Read More

ಆತ್ಮಚರಿತ್ರೆ ಬರೆಯುವ ಅಗತ್ಯವೇನು?: ಡಾ. ಜ್ಯೋತಿ ಬರೆದ ಲೇಖನ

“ಓದುಗರ ದೃಷ್ಟಿಯಿಂದ ನೋಡಿದರೆ, ಸಾಮಾನ್ಯವಾಗಿ, ನಮ್ಮ ವೃತ್ತಿಯಲ್ಲಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಆತ್ಮಚರಿತ್ರೆ ಓದಲು ಆಸಕ್ತಿಯಿರುತ್ತದೆ. ಅವರ ಜೀವನ ವಿಧಾನ, ವಿಶಿಷ್ಟ ಮೈಲಿಗಲ್ಲುಗಳು ಅಥವಾ ಸಂಘರ್ಷಗಳನ್ನು ಆತ್ಮಚರಿತ್ರೆಯಲ್ಲಿ ಹುಡುಕಲು ಪ್ರಯತ್ನಿಸುತ್ತಾ, ಅದರಿಂದ ನಮಗೇನು ಹೊಸ ಅರಿವು, ಮಾರ್ಗದರ್ಶನ, ಅಥವಾ ಪ್ರೇರಣೆ ಸುಳಿವು ಸಿಗಬಹುದೆಂದು ಆಶಿಸುತ್ತೇವೆ.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ