Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಡಾ.ಕೆ. ಷರೀಫಾ ಬರೆದ ಈ ಭಾನುವಾರದ ಕಥೆ “ಹೀಗೊಂದು ಖುಲಾಹ್”

ಇತ್ತೀಚೆಗೆ ಅವನು ಯಾಕೆ ಮಾತು ಮಾತಿಗೆ ತಲ್ಲಾಖ್ ಕೊಡುತ್ತೇನೆಂದು ಹೆದರಿಸುತ್ತಲೇ ಇರುತ್ತಿದ್ದ. ನಾನೂ ಸುಮ್ಮನೇ ಮನೆಯಲ್ಲಿ ಸುಮ್ಮನೆ ಕೂಡುತ್ತಿರಲಿಲ್ಲ. ಟೇಲರಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡಿ ಸಂಪಾದಿಸುತ್ತಿದ್ದೆ. ಅತ್ತೆಯವರು ಮಕ್ಕಳನ್ನು ನೋಡಿಕೊಳ್ಳತ್ತಿದ್ದರು. ಗಂಡ ಮಗಳು ಸಲ್ಮಾಗೆ ಒಳ್ಳೆಯ ಶಾಲೆಗೆ ಸೇರಿಸಿದ್ದನು. ಶೋಯೇಬ್‌ಗೆ ಇನ್ನೂ ಶಾಲೆಗೆ ಹಾಕಿರಲಿಲ್ಲ. ಮಾತು ಮಾತಿಗೆ ಹೊಡಿಬಡಿ ಮಾಡುವುದು, ಕೂಗಾಡುತ್ತಿದ್ದುದೇ ಅವಳಿಗೊಂದು ಸಮಸ್ಯೆಯಾಗಿತ್ತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ