Advertisement

ಬಸವನಗೌಡ ಹೆಬ್ಬಳಗೆರೆ

ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು

ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್‌ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ.  ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ  ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ  ಡಾ. ಕೆ.ಬಿ. ಸೂರ್ಯಕುಮಾರ್ ಬರಹ 

Read More

ಸತ್ತವನು ಎದ್ದು ಬಂದಾಗ…

ಈಗ ಕಂಪ್ಯೂಟರ್ ಯುಗ ಬಂದು, ಎಲ್ಲಾ ದಾಖಲು ಡಿಜಿಟಲೀಕರಣ ಆಗಿ, ಪ್ರತಿ ರೋಗಿಗೆ ಒಂದು ನಿರ್ದಿಷ್ಟ ಸಂಖ್ಯೆಯನ್ನು ಕೊಡುವುದರಿಂದ, ಹಿಂದಿನ ದಿನಗಳಂತೆ ಸರ್ಟಿಫಿಕೇಟ್ ಕೊಡುವುದು ಸ್ಪಲ್ಪ ಕಷ್ಟ. ಹಾಗೆಯೇ ಈಗ, ಕೆ. ಪಿ. ಎಂ. ಇ. ಕಾನೂನಿನಲ್ಲಿ ಪ್ರತಿ ವೈದ್ಯರೂ, ತಾವು ಚಿಕಿತ್ಸೆ ನೀಡುವ ಎಲ್ಲಾ ರೋಗಿಗಳ ವಿವರಗಳನ್ನು ಒಂದು ಪುಸ್ತಕದಲ್ಲಿ ಬರೆದು ಇಡಬೇಕು ಎಂದಿದೆ. ಹಾಗಾಗಿ ಈ ಮೊದಲಿನಂತೆ ಸರ್ಟಿಫಿಕೇಟ್ ಕೊಡಲು, ಈಗ ಈಗ ಬಹಳ ಪ್ರಯಾಸ ಪಡಬೇಕು.
ಡಾ. ಕೆ.ಬಿ. ಸೂರ್ಯಕುಮಾರ್‌ ಬರೆಯುವ ನೆನಪುಗಳ ಮೆರವಣಿಗೆ ಸರಣಿಯ ಕಂತು ನಿಮ್ಮ ಓದಿಗೆ

Read More

ಗಣ್ಯರ ಒಡನಾಟದಲ್ಲಿ ಕಂಡ ಸರಳತೆಯ ಮುಖಗಳು

ಯಾವುದಾದರೂ ಗಣ್ಯ ವ್ಯಕ್ತಿಗಳನ್ನು ಬರುವಿಕೆಯು ಮಧ್ಯಾಹ್ನ ಹನ್ನೊಂದು ಗಂಟೆಗೆ ಎಂದು ಇದ್ದರೂ ನಾವು ಭದ್ರತೆಯ ದೃಷ್ಟಿಯಿಂದ ಬೆಳಿಗ್ಗೆ ಮುಂಜಾನೆಯೇ ಅಲ್ಲಿರಬೇಕಾಗುತ್ತಿತ್ತು. ಅಲ್ಲಿ ಎಲ್ಲ ತಪಾಸಣೆಗಳನ್ನು ಮಾಡಿದ ನಂತರ ಆಸ್ಪತ್ರೆಯವರಾದ ನಾವು ಮೊದಲಿನ ಸುತ್ತಿನಲ್ಲಿ ಇರುತ್ತಿದ್ದೆವು. ಗಣ್ಯವ್ಯಕ್ತಿಗಳಿಗಾಗಿ ತಯಾರು ಮಾಡುತ್ತಿರುವ ಎಲ್ಲಾ ತಿನಿಸುಗಳ ರುಚಿಯನ್ನು ಕೂಡ ನೋಡಬೇಕೆಂಬ ಸೂಚನೆ ನೀಡಲಾಯಿತು. ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ನೆನಪುಗಳ ಮೆರವಣಿಗೆ ಸರಣಿ.

Read More

ಸಣ್ಣ ತಪ್ಪಿನಿಂದಾಗುವ ದೊಡ್ದ ಅನಾಹುತ

ಆಗಷ್ಟೇ ಶಾಲೆ ಬಿಟ್ಟು ಮಕ್ಕಳು ಅತ್ತಿಂದಿತ್ತ ಓಡಾಡುತ್ತಾ ರಸ್ತೆಯ ಮೇಲೂ, ಪಕ್ಕದಲ್ಲೂ ಚಲಿಸುತ್ತಿದ್ದರು. ಆಗ  ನಡೆದುಕೊಂಡು ಹೋಗುತ್ತಿದ್ದ ಒಬ್ಬ ಚಿಕ್ಕ ಹುಡುಗಿಗೆ ಮುಂದಿನಿಂದ ಬಂದ ಒಂದು ಮೋಟಾರ್ ಬೈಕ್ ಸವಾರನ ಯಡವಟ್ಟಿನಿಂದಾಗಿ,  ಅಪಘಾತ ಸಂಭವಿಸಿತ್ತು. ಕೂಡಲೇ ಕೆಲವು ಆಸ್ಪತ್ರೆಯ ಸಿಬ್ಬಂದಿ, ಓಡಿಹೋಗಿ ಮಗುವನ್ನು ಎತ್ತಿಕೊಂಡು ತುರ್ತು ವಿಭಾಗಕ್ಕೆ ತಂದಿದ್ದರು. ನಮ್ಮ ಜೊತೆ ಹರಟುತ್ತಾ ನಿಂತಿದ್ದ ಅಂದಿನ ತುರ್ತು ವಿಭಾಗದ ವೈದ್ಯರು ಅಲ್ಲಿದ್ದ ಅಪಘಾತ ಪುಸ್ತಕದಲ್ಲಿ ಅಂದಿನ ದಿನಾಂಕ, ಸಮಯ, ಮಗುವಿನ ಹೆಸರು, ವಯಸ್ಸು  ಇತ್ಯಾದಿ ವಿವರಗಳನ್ನು…

Read More

ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆ ಎಂದು ಶೀರ್ಷಿಕೆ ಕೊಟ್ಟು ಬರಹವನ್ನು ಮುಗಿಸಿದರೂ, ಅದು ನಿಜಕ್ಕೂ ಹಾಗಿರಲಿಲ್ಲ ಎಂಬುದು ನನಗೆ ಬಳಿಕ ತಿಳಿಯಿತು. ಮರಳುಗಾಡಿನಲ್ಲಿ ನಡೆದ ಕೊಲೆಯ ಪೂರ್ವಾಪರಗಳು ಎಷ್ಟೋಕಾಲದ ಬಳಿಕ ಅನಾವರಣಗೊಂಡಿದ್ದವು. ಅದು ಮೊಬೈಲು, ಕಂಪ್ಯೂಟರು ಇಲ್ಲದ ಕಾಲವಾದ್ದರಿಂದ ಪತ್ತೆದಾರಿಕೆಯು ನಿಧಾನವಾಗಿತ್ತು. ಕೊಲೆಯ ಹಿಂದಿರುವ ಕಾರಣವನ್ನು ಹುಡುಕಬೇಕಾದರೆ ಸಾಕ್ಷ್ಯಗಳು ಅಗತ್ಯವಾಗಿರುತ್ತವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ