Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

“ಹಳದಿ ಕೊಡೆ”: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್‌ ಬಾಂಡ್‌ ಬರಹ

ಅವನು ಸಾಮಾನ್ಯವಾಗಿ ನನ್ನನ್ನು ನನ್ನ ಆಫೀಸ್‌ನಲ್ಲಿ ಕಾಣುತ್ತಿದ್ದನು. ಇಲ್ಲವಾದರೆ ಕಿರಿದಾದ ಹೂವಿನ ತೋಟದಲ್ಲಿ ಸ್ನ್ಯಾಪ್ ಡ್ರ್ಯಾಗನ್ ಮತ್ತು ಪೆಟೋನಿಯಾಗಳನ್ನು ಬೆಳೆಸಲೆತ್ನಿಸುವಾಗ ಕಾಣುವನು. ಬಿಸಿಲಿನ ದಿನಗಳಲ್ಲಿ ಬಾಯಾರಿಕೆ ಆರಿಸಲು ನೀರನ್ನು ಕುಡಿದು ಬಾಯಾರಿಕೆ ನಿವಾರಿಸಿಕೊಂಡ ಮೇಲೆ ಅವನು ತಗ್ಗಿದ ತೋಟದ ಗೋಡೆಯ ಮೇಲೆ ಐದರಿಂದ ಹತ್ತುನಿಮಿಷ ಕುಳಿತು ಪೇಟೆಯಲ್ಲಿನ ಹೊಸಹೊಸ ಸುದ್ದಿಗಳನ್ನೆಲ್ಲ ನನಗೆ ತಿಳಿಸುತ್ತಿದ್ದನು.
ರಸ್ಕಿನ್‌ ಬಾಂಡ್‌ ಬರೆದ “ಯೆಲ್ಲೋ ಅಂಬ್ರೆಲ್ಲಾ” ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಹಿಮಾಲಯದಲ್ಲಿ ಹಕ್ಕಿಗಳ ಚಿಲಿಪಿಲಿ: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿತ ರಸ್ಕಿನ್‌ ಬಾಂಡ್‌ ಬರಹ

ಈ ಹಾಡು ನನ್ನನ್ನು ಯಾವಾಗಲೂ ಮರುಳುಗೊಳಿಸುತ್ತದೆ. ಈ ಪಕ್ಷಿಯು ಅನುಮಾನದಿಂದ ಕೂಗಿ, ಸರಿಯಾದ ರಾಗವನ್ನು ಪ್ರಯತ್ನಿಸುವಂತೆ, ಅನಂತರ ಆತ್ಮವಿಶ್ವಾಸದಿಂದ ಇಂಪಾಗಿ ಪೂರಾ ಹಾಡನ್ನು ಲಯ ಬದ್ಧವಾಗಿ ಬೆಟ್ಟದ ಸುತ್ತಲೂ ಕೇಳುವಂತೆ ಹಾಡಿತು. ಇದ್ದಕ್ಕಿದ್ದಹಾಗೇ ಸಂಗೀತವು ನಿಲ್ಲುವುದು, ಸ್ವರ ಆರೋಹಣದ ಮಧ್ಯೆ; ಮತ್ತು ನಾನು ಆಶ್ಚರ್ಯದಿಂದ ಹಕ್ಕಿ ಹಾಡುವುದನ್ನು ನಿಲ್ಲಿಸುವುದಕ್ಕೆ ಏನಾಗಿರಬಹುದು ಎಂಬುದಾಗಿ ಚಿಂತಿಸಿದೆ.
ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್‌ ಬಾಂಡ್‌ ಅವರ “ರೇನ್‌ ಇನ್‌ ದ ಮೌಂಟೇನ್ಸ್‌” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಮುಂದಿನ ಭಾನುವಾರ: ಡಾ ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ಆರ್ ಕೆ ನಾರಾಯಣ್ ಬರಹ

ಅವನಿಗೆ ಬೇಕೆಂದಿದ್ದ ಒಂದು ಮೊಳೆ, ತಂತಿ ಅಥವಾ ಮುಂದೆ ಉಪಯೋಗಿಸಲು ಇರಿಸಿದ್ದ ಸರಿಗೆ ಪ್ರಾಮುಖ್ಯವಾದ ಚಿಲಕ ಅಥವಾ ಇನ್ನೇನಾದರೂ ಸದಾ ಸಿಗದಿರುವುದು ಮತ್ತು ಇದು ಅವನಿಗೆ ಸಿಟ್ಟು ಬರಿಸುತ್ತದೆ. ಅವನಿಗೆ ಹಲವಾರು ಜನ ಮಕ್ಕಳಿದ್ದಾರೆ ಮತ್ತು ನಾಶಗಳು ಅವರ ಅನುಪಾತಕ್ಕೆ (ಪ್ರಮಾಣಕ್ಕೆ) ಸರಿಯಾಗಿ ಇವೆ. ಇದು ಈ ಸಿಟ್ಟುಗೊಳ್ಳುವ ಮನುಷ್ಯನಿಗೆ ಸುಲಭದಲ್ಲಿ ನಿಭಾಯಿಸಲು ಕಷ್ಟವಾಗುತ್ತದೆ.
“ಭಾನುವಾರ”ದ ಕುರಿತು ಆರ್ ಕೆ ನಾರಾಯಣ್ ಬರಹವನ್ನು ಡಾ ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಪರ್ವತಗಳು ಬರಹಗಾರರಿಗೆ ಉಪಕಾರಿಯಾಗಿರುತ್ತವೆ..: ಖಂಡಿಗೆ ಮಹಾಲಿಂಗ ಭಟ್ ಬರಹ

‘ಯಾವನು ಬೆಟ್ಟಗಳಿಗೆ ಹೋಗುವನೋ, ಅವನು ತನ್ನ ತಾಯಿಯಲ್ಲಿಗೆ ಹೋಗುವನು’ ಎಂಬುದಾಗಿ ಕಿಪ್ಲಿಂಗ್ ಬರೆದಿರುವನು ಮತ್ತು ಅವನು ಇದರಿಂದ ಹೆಚ್ಚಿನ ಸತ್ಯವನ್ನು ಬರೆದುದು ಅಪರೂಪ. ಯಾಕೆಂದರೆ ಬೆಟ್ಟಗಳಲ್ಲಿ ಜೀವಿಸುವುದು ತನ್ನ ತಾಯಿಯ ಎದೆಯಲ್ಲಿ ಹುದುಗಿಕೊಂಡು ಮಲಗಿದಷ್ಟು ಹಿತಕರವೆನಿಸುತ್ತದೆ. ಪ್ರತಿ ಬಾರಿ ನಾನು ಬೇರೆಡೆಗೆ ಹೋಗಿಪುನಃ ಹಿಂದಿರುಗುವಾಗ ಮನಸ್ಸಿಗೆ ತುಂಬಾ ಹಿತಕರ ಹಾಗೂ ಅಪ್ಯಾಯಕರವೆನಿಸುತ್ತದೆ.
ರಸ್ಕಿನ್‌ ಬಾಂಡ್‌ ಅವರ “ರೇನ್‌ ಇನ್‌ ದ ಮೌಂಟೇನ್ಸ್‌” ಕೃತಿಯ ಒಂದು ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ