“ಹಳದಿ ಕೊಡೆ”: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್ ಬಾಂಡ್ ಬರಹ
ಅವನು ಸಾಮಾನ್ಯವಾಗಿ ನನ್ನನ್ನು ನನ್ನ ಆಫೀಸ್ನಲ್ಲಿ ಕಾಣುತ್ತಿದ್ದನು. ಇಲ್ಲವಾದರೆ ಕಿರಿದಾದ ಹೂವಿನ ತೋಟದಲ್ಲಿ ಸ್ನ್ಯಾಪ್ ಡ್ರ್ಯಾಗನ್ ಮತ್ತು ಪೆಟೋನಿಯಾಗಳನ್ನು ಬೆಳೆಸಲೆತ್ನಿಸುವಾಗ ಕಾಣುವನು. ಬಿಸಿಲಿನ ದಿನಗಳಲ್ಲಿ ಬಾಯಾರಿಕೆ ಆರಿಸಲು ನೀರನ್ನು ಕುಡಿದು ಬಾಯಾರಿಕೆ ನಿವಾರಿಸಿಕೊಂಡ ಮೇಲೆ ಅವನು ತಗ್ಗಿದ ತೋಟದ ಗೋಡೆಯ ಮೇಲೆ ಐದರಿಂದ ಹತ್ತುನಿಮಿಷ ಕುಳಿತು ಪೇಟೆಯಲ್ಲಿನ ಹೊಸಹೊಸ ಸುದ್ದಿಗಳನ್ನೆಲ್ಲ ನನಗೆ ತಿಳಿಸುತ್ತಿದ್ದನು.
ರಸ್ಕಿನ್ ಬಾಂಡ್ ಬರೆದ “ಯೆಲ್ಲೋ ಅಂಬ್ರೆಲ್ಲಾ” ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ