Advertisement

ಕೀರ್ತಿ ಬೈಂದೂರ್

ರಿಯಾಜು ಮಾಡದ ಭಾಷೆ ಮೊಂಡಾಗುತ್ತದೆ: ಡಾ. ಲಕ್ಷ್ಮಣ ವಿ ಎ ಬರಹ

ಅತಿಯಾದ ಓದು ಕೆಲವೊಮ್ಮೆ ಸೃಜನಶೀಲತೆಗೆ ಮಾರಕವಾಗಬಹುದು ಎಂಬ ಮಾತಿನಲ್ಲಿ ಸತ್ಯವಿದೆ. ಯಾಕೆಂದರೆ ನಿರಂತರವಾಗಿ ಇತರರ ಧ್ವನಿಗಳನ್ನು ಮಾತ್ರ ಕೇಳುತ್ತಾ ಹೋದರೆ, ನಮ್ಮ ಒಳಧ್ವನಿ ನಿಧಾನವಾಗಿ ಮೌನವಾಗಬಹುದು. ಅತಿಯಾಗಿ ಓದುವ ಕೆಲ ಲೇಖಕರು ಒಂದು ಹಂತದ ನಂತರ ತಮ್ಮದೇ ಭಾಷೆಯನ್ನು ಕಳೆದುಕೊಳ್ಳುತ್ತಾರೆ. ಅವರ ವಾಕ್ಯಗಳಲ್ಲಿ ತಮ್ಮ ಉಸಿರಿಗಿಂತ ಇತರರ ನೆರಳು ಹೆಚ್ಚು ಕಾಣುತ್ತದೆ. ಅವರು ಬರೆಯುವುದಿಲ್ಲ — ಓದಿದವರ ಪ್ರತಿಧ್ವನಿಯನ್ನು ಮರುಸೃಷ್ಟಿಸುತ್ತಾರೆ. ಆದರೆ ಓದದೇ ಇರುವ ಲೇಖಕನ ಸ್ಥಿತಿಯೂ ಅಪಾಯಕರವೇ. ಓದಿಲ್ಲದ ಬರಹ ಹಲವೊಮ್ಮೆ ಆಳವಿಲ್ಲದ ಭಾವೋದ್ರೇಕವಾಗಿ ಉಳಿಯುತ್ತದೆ.
ಓದು-ಬರಹದ ಕುರಿತು ಡಾ. ಲಕ್ಷ್ಮಣ ವಿ.ಎ. ಬರಹ ನಿಮ್ಮ ಓದಿಗೆ

Read More

ಗೋಡೆ ಮೇಲಿನ ಮಗಳ ಬರಹ ತರಲಾಗಲಿಲ್ಲ….

ಈಗಷ್ಟೇ ಬರೆಯಲು ಕಲಿಯುವ ಮಗುವಿನ ಗೋಡೆಯ ಮೇಲಿನ ಬರಹದಂತೆ ವಕ್ರ ವಕ್ರ… ಕವಿ ತಿರುಮಲೇಶರು ಹೇಳಿದಂತೆ ಎಲ್ಲ ಆರಂಭಗಳೂ ಅನುಮಾನದಲ್ಲೇ! ಬಾಡಿಗೆ ಮನೆಯಲ್ಲಿದ್ದ ಕವಿಯೊಬ್ಬ ಮನೆ ಬದಲಿಸುವಾಗ ಎಲ್ಲಾ ಸಾಮಾನುಗಳನ್ನು ಹೊಸ ಮನೆಗೆ ಒಯ್ದರೂ ಗೋಡೆಯ ಮೇಲೆ ಈಗ ಬೆಳೆದು ದೊಡ್ಡವಳಾದ ಮಗಳ ಗೋಡೆಯ ಗೀರುಗಳನ್ನು ತರಲಾಗಲಿಲ್ಲವೆಂಬ ತಹ ತಹಿಕೆಯ ಕವಿತೆ ಇದೆ. ಕೇವಲ ಗೆರೆಗಳು ಮಾತ್ರವಲ್ಲ, ಸೊಟ್ಟು ಮೂತಿಯ ಪ್ರಾಣಿ, ರೆಕ್ಕೆಯಿಲ್ಲದ ಹಕ್ಕಿ, ಬೆಟ್ಟ…
ಕೈಬರಹದ ಕುರಿತು ಡಾ. ಲಕ್ಷ್ಮಣ ವಿ. ಎ. ಬರಹ ನಿಮ್ಮ ಓದಿಗೆ

Read More

ಡಾ. ಲಕ್ಷ್ಮಣ ವಿ. ಎ. ಕವಿತೆ

“ಅಲ್ಲೆಲ್ಲೊ ಸರ ಹದ್ದಿನಾಚೆ
ಬರೇ ರಣ -ಹದ್ದುಗಳ ಸದ್ದಂತೆ
ಕಣ್ಣು ತೆರೆಯುವ ಮನ್ನವೇ
ಕಣ್ಣು ಕಳೆದುಕೊಂಡ ಕಂದಮ್ಮಗಳು
ಬಂದೂಕಿನ ಸದ್ದಿಗೇ ಕಿವುಡಾದ ಕೂಸುಗಳ
ಎತ್ತಿ ಮುದ್ದಾಡಲು ಕೈ ಎತ್ತೋಣವೆಂದರೆ
ಎತ್ತಲು ಕೈಗಳೇ ಇಲ್ಲದ ಕಾಯಗಳು”- ಡಾ. ಲಕ್ಷ್ಮಣ ವಿ. ಎ. ಕವಿತೆ

Read More

ಧಾರವಾಡದ ಹೇಮಾಮಾಲಿನಿ ಇನ್ನಿಲ್ಲವೆಂದಾಗ..: ಲಕ್ಷ್ಮಣ ವಿ.ಎ. ಅಂಕಣ

“ಇವಳ ಮನೆ ಎಲ್ಲಿ? ಎಲ್ಲಿ ಮಲಗುತ್ತಿದ್ದಳು ಎಲ್ಲಿ ಊಟ ಮಾಡುತ್ತಿದ್ದಳು? ಇವಳಿಗೇ ಅಂತ ಕುಟುಂಬ ಇದ್ದಿರಬಹುದಾ? ಈವರೆಗೂ ಗೊತ್ತಿಲ್ಲ. ಆದರೆ ಯಾರಾದರೂ ಕರೆದು ತಿಂಡಿ ಚಹಾ ಕೊಟ್ಟರೆ ಸ್ವೀಕರಿಸುತ್ತಿದ್ದಳು. ಮೆಸ್ಸಿನಲ್ಲಿದ್ದ ಪೇಪರು ಓದಿ ಅದೇನೋ ಗೊಣಗುತ್ತಿದ್ದಳು. ಕದ್ದು ಸಿಗರೇಟು ಸೇದುತ್ತಾಳೆ ಎಂಬ ಗುಸು ಗುಸು ಕೂಡ ಇತ್ತು. ಆದರೆ ನಾವೆಂದೂ ಅವಳು..”

Read More

ಬದುಕೆಂಬ ಹಡಗಿನ ಅಂತಸ್ತುಗಳು: ಲಕ್ಷ್ಮಣ ವಿ.ಎ. ಅಂಕಣ

“ಇದಕ್ಕೆಲ್ಲ ಜೀವನಶೈಲಿ ಬದಲಿಸಿಕೊಳ್ಳಿ ಎಂಬ ರೆಡಿಮೇಡ್ ಹಾಗು ಸುಲಭ ಉಪದೇಶವೊಂದು ಫಿಟ್ನೆಸ್ ಗುರುಗಳು ಎಸೆಯುತ್ತಾರೆ. ಆದರೆ ಅದನ್ನು ಎಲ್ಲಿಂದ ಶುರು ಮಾಡಬೇಕೆಂದು ಕೇಳಿದರೆ ಸ್ವತಃ ಅವರಿಗೇ ಗೊತ್ತಿರುವುದಿಲ್ಲ. ಮನುಷ್ಯ ಅಭಿವೃದ್ಧಿ ಅಂದುಕೊಳ್ಳುವುದೆಲ್ಲ ಇನ್ನೊಂದು ಪಾತಳಿಯಿಂದ ನೋಡಿದರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ