Advertisement

ಕೀರ್ತಿ ಬೈಂದೂರ್

ಓಟದ ಬದುಕಿಗೆ ಬ್ರೇಕ್ ಹಾಕಿದ ಕೊರೋನಾ: ಲಕ್ಷ್ಮಣ ವಿ.ಎ. ಅಂಕಣ

“ಯಾವ ಯಾವದೋ ಸಮಯದಲ್ಲಿ ಸೇವ್ ಮಾಡಿಕೊಂಡು ಎಂದೂ ಡೈಯಲ್ ಆಗದ ಅಪರೂಪದ ನಂಬರುಗಳಿವು. ಈಗ ಅವರೂ ಬಿಡುವಾಗಿದುದ್ದರಿಂದ ಮನಸಿಗೆ ತೃಪ್ತಿಕರವಾಗುವಷ್ಟು ಮಾತನಾಡಿ ಈ ನಾಗಾಲೋಟದ ಬದುಕಿನಲ್ಲಿ ಹೇಳದೇ ಉಳಿದ ಅಲ್ಲಲ್ಲಿ ತುಂಡಾದ ಮಾತುಗಳನ್ನು ಜೋಡಿಸಿ…”

Read More

ಓದೆಂಬ ಹುಚ್ಚುಹೊಳೆಯ ಸುಖ: ಲಕ್ಷ್ಮಣ ವಿ.ಎ. ಅಂಕಣ

“ದಿನವಿಡೀ ದುಡಿದರೂ ಅವನಿಗೆ ಸಿಗುವುದು ಎರಡು ಪಾವು ಅಕ್ಕಿ ಮಾತ್ರ. ಇದರಲ್ಲಿ ಅವನ ಕರುಳುಬಳ್ಳಿಗಳಾದ ಚನಿಯ, ಗುರುವ, ಬೆಳ್ಳಿ, ಕಾಳ, ನೀಲ ಇವರಿಗೆ ಗಂಜಿಯಾಗಬೇಕು. ಉಳಿದರೆ ಬಾಡು ಎಂಬ ನಾಯಿಗೆ ಆಹಾರ. ಇಲ್ಲದಿದ್ದರೆ ಉಪವಾಸ. ಎರಡು ಎತ್ತುಗಳು ಇವನ ಕನಸನ್ನು ಪೋಷಿಸುತ್ತಿರುವ ಜೀವಗಳು.”

Read More

ಆತ್ಮಜ್ಞಾನದ ಪುಸ್ತಕವನ್ನು ಹುಡುಕುವುದೆಲ್ಲಿ?: ಲಕ್ಷ್ಮಣ ವಿ.ಎ. ಅಂಕಣ

“ಮನುಷ್ಯ ಬುದ್ದಿವಂತನಾದಂತೆಲ್ಲ ಅಪಾಯಕಾರಿ ಕೂಡ ಆಗುತ್ತಾನೆ. ಒಬ್ಬ ಅನಕ್ಷರಸ್ಥನ ಅಜ್ಞಾನಕ್ಕಿಂತ ಬುದ್ಧಿವಂತನ ಕುಟಿಲತೆ ಹೆಚ್ಚು ಅಪಾಯಕಾರಿ. ನಾಗರೀಕತೆ ಬೆಳೆದಂತೆಲ್ಲ ಮನುಷ್ಯ ಇನ್ನಷ್ಟು ಕರುಣಾಳು ಆಗಬೇಕಿತ್ತು, ತನ್ನ ನಿಜ ಧರ್ಮದಾಚೆ ಮನುಷ್ಯತ್ವ ಇದೆ ಎಂಬ ಅರಿವು ಇರಬೇಕಾಗಿತ್ತು. ಸ್ವಾರ್ಥ ಲೋಭ ತುಂಬಿದ ಜಗತ್ತಿನಲ್ಲಿ ಓದಿದ ಮನುಷ್ಯ ಉದಾರಿಯಾಗಬೇಕಿತ್ತು. ಆದರೆ ಆದದ್ದೇ ಬೇರೆ….

Read More

ದುರಂತಗಳ ಸುಳಿಗಾಳಿಯಲ್ಲಿ….: ಲಕ್ಷ್ಮಣ ವಿ.ಎ. ಅಂಕಣ

“ಬೆಂಗಳೂರಿನಲ್ಲಿ ಬಿಲ್ಡರುಗಳ ಲಾಬಿಗೆ ಮಣಿದು ತವರಿಗೆ ಮರಳುವ ಆಸೆ ಹೊತ್ತುಬಂದ ವಲಸೆ ಕಾರ್ಮಿಕರ ಕಣ್ಣುಗಳಲ್ಲಿ ಅದೆಂತಹ ಆಸೆಗಳಿದ್ದವು? ತಮ್ಮವರನ್ನು ನೋಡುವ ಕಾತರ ಎಷ್ಟು ಇದ್ದಿರಬೇಕು. ರೈಲು ರದ್ದಾದ ಸುದ್ದಿಯ ಕೇಳಿ ಇವರೇನು ಬೆಚ್ಚಿ ಬಿದ್ದವರಲ್ಲ. ಇದ್ದ ಲಗ್ಗೇಜನ್ನೇ ತುಸು ಕಡಿಮೆಮಾಡಿ ಬಿಹಾರ ಜಾರ್ಖಂಡ ಮಧ್ಯಪ್ರದೇಶ ಓರಿಸ್ಸಾದಿಂದ ಬಂದ ಕೂಲಿಗಳು ಕೆಂಡದ ಟಾರು ರೋಡು ತುಳಿಯುತ್ತ ನಡೆದುಕೊಂಡೇ ಹೋಗುತ್ತಾರೆಂದರೆ..”

Read More

ಮುಳ್ಳಯ್ಯನ ಗಿರಿ ಎಂಬ ಆತ್ಮಪ್ರತ್ಯಯ ಕಳಚುವ ದಾರಿ: ಲಕ್ಷ್ಮಣ ವಿ.ಎ. ಅಂಕಣ

“ಇದರ ಹಿಂದಿನ ರಾತ್ರಿ ಕೆಮ್ಮಣಗುಂಡಿಯ ಐ ಬಿ ತಲುಪಿದಾಗ ರಾತ್ರಿ ಹನ್ನೊಂದು ಗಂಟೆ. ರಾತ್ರಿ ಎಂಟುಗಂಟೆಯ ನಂತರ ಇಲ್ಲಿ ಊಟ ಸಿಗುವುದಿಲ್ಲವೆಂದು ಖಾತ್ರಿಯಾದ ಮೇಲೆ ಬೀರೂರಿಲ್ಲೇ ಊಟ ಮಾಡಿದೆವು. ಅದೂ ನಾವು ರಾತ್ರಿಯ ಕೊನೆಯ ಗಿರಾಕಿಗಳಾಗಿದ್ದರಿಂದ ಅಲ್ಲಿಯ ಮೆನು ನೋಡುವ ಗೋಜಿಗೆ ಹೋಗದೆ ಅಲ್ಲಿ ಉಳಿದಿದ್ದ ಅನ್ನ ರಸಂ ನಮ್ಮ ಪಾಲಿನ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ