Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

‘ಅಪ್ಪನ ಅಂಗಿ’ಗೆ ಬರೆದ ನನ್ನ ಮಾತುಗಳು: ಲಕ್ಷ್ಮಣ ವಿ ಎ ಅಂಕಣ

“ಬೆಳಕು ಹರಿಯುವಷ್ಟರಲ್ಲಿ ಬೆಂಗಳೂರು ತಲುಪಿದೆ. ಅವರಿವರ ವಿಚಾರಿಸಿ ಅಗ್ರಿ ಕಾಲೇಜಿನ ಬಸ್ಸು ಹತ್ತಿ ಪ್ರವೇಶ ಪರೀಕ್ಷೆಯನ್ನೂ ಬರೆದೆ. ಇನ್ನೇನು ಸಂಜೆಯಾಯಿತು ವಾಪಸು ಧಾರವಾಡಕ್ಕೆ ಬಸ್ಸಿರುವುದು ರಾತ್ರಿ ಒಂಬತ್ತೂವರೆಗೆ ಅಲ್ಲಿಯವರೆಗೂ ಏನು ಮಾಡುವುದು? ಸಿನೇಮಾ ನೋಡಲು ಮನಸಿರಲಿಲ್ಲ. ಏಕೆಂದರೆ ಕರೀಶ್ಮಾ ಕಪೂರಳ ಆ ಚೆಲುವು, ಕಾರಿನ ಹೆಡ್ ಲೈಟಿನಂತಹ ಅವಳ ಎರಡು ಕಣ್ಣುಗಳು…”

Read More

ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ

“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”

Read More

ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”

Read More

ಸರ್ವೇಜನ ಸುಖೀನೋ ಭವಂತು….: ಲಕ್ಷ್ಮಣ ವಿ.ಎ. ಅಂಕಣ

“ಈ ದೇಶದ ಶ್ರಮಿಕವರ್ಗವಿದೆಯಲ್ಲ ಇವರ್ಯಾರೂ ಧರ್ಮ ಪಂಥ ಪಂಗಡಗಳ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡವರಲ್ಲ. ದೇವರನ್ನು ಮನೆಯ ಜಗುಲಿಗಳಿಗೇ ಕಟ್ಟಿ ಹಾಕಿ ರೊಟ್ಟಿ ಬುತ್ತಿ ಅಂಬಲಿಯನ್ನು ಸಾಬರು ಮಾಲಗಾರರು ಲಿಂಗಾಯತರೆನ್ನದೇ ಜೋಳದ ಹೊಲದಲ್ಲಿ ಕುಳಿತು ಬುತ್ತಿಯ ಬಿಚ್ಚಿ ಹಂಚಿ ತಿಂದು ಬದುಕುವವರು. ಹೀಗೆ ಮಾಡುವುದು ಇದೊಂದು ಅವರಿಗೆ ಆದರ್ಶವೆನ್ನುವ ಅಹಂ…”

Read More

ಕನ್ನಡಿಗರ ಕಣ್ಮಣಿಯಾಗಲಿ ಕನ್ನಡ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಅಂಚೆಕಚೇರಿಗೆ ತ್ವರಿತ ಅಂಚೆ ಸೇವೆಗೆ ಪೋಸ್ಟ್ ಮಾಡಲು ಹೋದಾಗ, ಕೌಂಟರಿನಲ್ಲಿರುವ ಟೈಪಿಸ್ಟ್ ವಿಳಾಸವನ್ನು ಇಂಗ್ಲಿಷ್ ನಲ್ಲಿ ಬರೆಯಲು ತಿಳಿಸಿದರು. ಏಕೆಂದರೆ ಅವರಿಗೆ ಕನ್ನಡ ಓದಲು ಟೈಪಿಸಲು ಬರುತ್ತಿರಲಿಲ್ಲ. ನಾನು ಇಂಗ್ಲಿಷ್ ನಲ್ಲಿ ಬರೆಯಲು ಸ್ಪಷ್ಟವಾಗಿ ನಿರಾಕರಿಸಿದೆ. ಏಕೆಂದರೆ ತಲುಪಬೇಕಾದ ವಿಳಾಸ ಕೂಡ ಕರ್ನಾಟಕದಲ್ಲಿ ಇತ್ತು.”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ