Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ದೇವರೇ.. ಬಡವರಿಗೆ ಸಾವ ಕೊಡಬ್ಯಾಡ: ಡಾ. ಲಕ್ಷ್ಮಣ ವಿ.ಎ ಅಂಕಣ

“ಮುನ್ಷಿ ಪ್ರೇಮಚಂದ ಮೇಲಿನ ಕತೆ ಬರೆದು ಸುಮಾರು ಐವತ್ತು ವರ್ಷ ಕಳೆದಿರಬಹುದು. ಟಾಟಾಗಳು ಬಂದರು, ಬಿರ್ಲಾಗಳು ಬಂದರು, ನೆಹರೂವಿನಿಂದ ಹಿಡಿದು ಇಂದಿನ ಮೋದಿಯವರೆಗೆ ಎಷ್ಟು ಗದ್ದುಗೆಗಳು ಏರಿದವು, ಎಷ್ಟು ಗದ್ದುಗೆಗಳಿದವು? ಈ ದೇಶದಲ್ಲಿ ಉಳ್ಳವರ ಆಸ್ಪತ್ರೆಗಳೆಂದರೆ ಖಾಸಗೀ ಆಸ್ಪತ್ರೆಗಳು. ಕೆಲವೊಂದು ಬಾರಿ ಅಲ್ಲಿಯ ಬಿಲ್ಲು ಕಟ್ಟಲಾಗದೇ ಮನೆಗೆ ಶವ ಕೂಡ ತರಲಾರದ ನತದೃಷ್ಟರಿದ್ದಾರೆ.”

Read More

ಕವಿತೆಯೊಂದರ ಸಾಲಿನಿಂದ ಕಳಚಿಕೊಂಡ ಅಕ್ಷರ: ಡಾ. ಲಕ್ಷ್ಮಣ ವಿ.ಎ ಅಂಕಣ

“ಇವರ ವೈಯಕ್ತಿಕ ಪರಿಚಯ ಈಗಷ್ಟೇ, ಇತ್ತೀಚೆಗೆ ಆದದ್ದು. ನೀನಾಸಮ್ ನ ಶಿಬಿರವೊಂದರಲ್ಲಿ ಮೊಟ್ಟ ಮೊದಲಬಾರಿಗೆ ಮುಖತಃ ಭೇಟಿಯಾಗಿದ್ದು. ಅಲ್ಲಿ ಅವರು ಬಂದಿದ್ದು ಒಬ್ಬ ಕಿರಿಯ ಲೇಖಕರನ್ನು ಮಾತನಾಡಿಸಿಕೊಂಡು ಹೋಗಲು. ಅಷ್ಟೊಂದು ಸಾಹಿತ್ಯ ಕಲೆ ಕವಿತೆಯ ಮೇಲೆ ಪ್ರೀತಿಯಿರುವ ಮನುಷ್ಯನೊಬ್ಬ ಮಾತ್ರ ತನಗಿಂತ ಕಿರಿಯರನ್ನು ಹೀಗೆ ಹುಡುಕಿಕೊಂಡು ಬರಲು ಸಾಧ್ಯ.”

Read More

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

Read More

ಅಗ್ನಿಯಿಂದ ಎದ್ದು ಬಂದ ಬೆಳಕುಗಳು: ಡಾ.ಲಕ್ಷ್ಮಣ ವಿ.ಎ. ಅಂಕಣ

“ಈಗಿರುವ ಮೆಡಿಕಲ್ ಕಾಲೇಜಿಗೆ ಕೊಡುವ ಬಜೆಟ್ಟಿನಲ್ಲೇ ನಾವು ಲಕ್ಷಾಂತರ ತಜ್ಞ ಪರಿಣಿತ ವೈದ್ಯರನ್ನು ತಯಾರಿ ಮಾಡಬಹುದು. ಅದಕ್ಕೊಂದು ಸಿದ್ಧ ಸೂತ್ರವೂ ಅವರ ಬಳಿ ಇದೆ. ಹಳ್ಳಿಯಿಂದ ಬಂದ ಪ್ರತಿ ಮೆಡಿಕಲ್ ವಿಧ್ಯಾರ್ಥಿಯ ಎದೆಯಲ್ಲೊಂದು ಕಿಚ್ಚು ಇರುತ್ತದೆ. ಅವರ ಹೊಟ್ಟೆಯ ಹಸಿವು ದಿನದ ಇಪ್ಪತ್ನಾಲ್ಕು ಗಂಟೆ ದುಡಿಯುವ ಉತ್ಸಾಹ ಪ್ರಚೋದನೆ ನೀಡುತ್ತಿರುತ್ತದೆ.. ಅವಕಾಶ ವಂಚಿತ ಇಂತಹ ಗ್ರಾಮೀಣ ಬಡ ಭಾರತದ ಹುಡುಗ ಹುಡುಗಿಯರಿಗೆ ಬೇಕಿರುವುದು ಒಂದು ಸಣ್ಣ ಸಹಾಯ ಮಾತ್ರ.”

Read More

ಜನಪ್ರಿಯತೆಯ ಕೂಪದಲ್ಲಿ ಹಾಡುಹಕ್ಕಿ: ಡಾ. ಲಕ್ಷ್ಮಣ ವಿ.ಎ.ಅಂಕಣ

“ಭಾರತೀಯ ಮನಸು ಯಾವಾಗಲೂ ಪವಾಡಗಳನ್ನು ಅಪಾರವಾಗಿ ನಂಬುತ್ತದೆ. ಅಷ್ಟೇ ಪ್ರತಿಭೆಯನ್ನೂ ಕೂಡ ಪೋಷಿಸುತ್ತದೆ. ಹೀಗಾಗಿ ಇಲ್ಲಿಯ ಅತಿರಂಜಿತ ಸಿನೇಮಾಗಳು ಹಿಟ್ ಆಗುತ್ತವೆ. ಈ ಸಿನೇಮಾ ಸೃಷ್ಟಿಸುವ ಮಿಥ್ ಗಳು ಬದುಕಿನಲ್ಲಿಯೂ ಒಂದಿಲ್ಲೊಂದು ದಿನ ನಿಜವಾಗುತ್ತದೆ ಎಂದು ಬದುಕುವವರು ಇಲ್ಲಿ ಅಂತಲ್ಲ ಎಲ್ಲೆಲ್ಲಿಯೂ ಇದ್ದಾರೆ. ಹೀಗಾಗಿ ಸಿನೇಮಾದಿಂದ ಪ್ರಭಾವಿತವಾಗಿಯೇ ಎಷ್ಟೊಂದು ಪ್ರೇಮಿಗಳು ಹುಟ್ಟಿಕೊಂಡಿರುತ್ತಾರೆ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ