Advertisement

ಕೆಂಡಸಂಪಿಗೆ

ಕನ್ನಡಿಗರ ಕಣ್ಮಣಿಯಾಗಲಿ ಕನ್ನಡ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಅಂಚೆಕಚೇರಿಗೆ ತ್ವರಿತ ಅಂಚೆ ಸೇವೆಗೆ ಪೋಸ್ಟ್ ಮಾಡಲು ಹೋದಾಗ, ಕೌಂಟರಿನಲ್ಲಿರುವ ಟೈಪಿಸ್ಟ್ ವಿಳಾಸವನ್ನು ಇಂಗ್ಲಿಷ್ ನಲ್ಲಿ ಬರೆಯಲು ತಿಳಿಸಿದರು. ಏಕೆಂದರೆ ಅವರಿಗೆ ಕನ್ನಡ ಓದಲು ಟೈಪಿಸಲು ಬರುತ್ತಿರಲಿಲ್ಲ. ನಾನು ಇಂಗ್ಲಿಷ್ ನಲ್ಲಿ ಬರೆಯಲು ಸ್ಪಷ್ಟವಾಗಿ ನಿರಾಕರಿಸಿದೆ. ಏಕೆಂದರೆ ತಲುಪಬೇಕಾದ ವಿಳಾಸ ಕೂಡ ಕರ್ನಾಟಕದಲ್ಲಿ ಇತ್ತು.”

Read More

ದೇವರೇ.. ಬಡವರಿಗೆ ಸಾವ ಕೊಡಬ್ಯಾಡ: ಡಾ. ಲಕ್ಷ್ಮಣ ವಿ.ಎ ಅಂಕಣ

“ಮುನ್ಷಿ ಪ್ರೇಮಚಂದ ಮೇಲಿನ ಕತೆ ಬರೆದು ಸುಮಾರು ಐವತ್ತು ವರ್ಷ ಕಳೆದಿರಬಹುದು. ಟಾಟಾಗಳು ಬಂದರು, ಬಿರ್ಲಾಗಳು ಬಂದರು, ನೆಹರೂವಿನಿಂದ ಹಿಡಿದು ಇಂದಿನ ಮೋದಿಯವರೆಗೆ ಎಷ್ಟು ಗದ್ದುಗೆಗಳು ಏರಿದವು, ಎಷ್ಟು ಗದ್ದುಗೆಗಳಿದವು? ಈ ದೇಶದಲ್ಲಿ ಉಳ್ಳವರ ಆಸ್ಪತ್ರೆಗಳೆಂದರೆ ಖಾಸಗೀ ಆಸ್ಪತ್ರೆಗಳು. ಕೆಲವೊಂದು ಬಾರಿ ಅಲ್ಲಿಯ ಬಿಲ್ಲು ಕಟ್ಟಲಾಗದೇ ಮನೆಗೆ ಶವ ಕೂಡ ತರಲಾರದ ನತದೃಷ್ಟರಿದ್ದಾರೆ.”

Read More

ಕವಿತೆಯೊಂದರ ಸಾಲಿನಿಂದ ಕಳಚಿಕೊಂಡ ಅಕ್ಷರ: ಡಾ. ಲಕ್ಷ್ಮಣ ವಿ.ಎ ಅಂಕಣ

“ಇವರ ವೈಯಕ್ತಿಕ ಪರಿಚಯ ಈಗಷ್ಟೇ, ಇತ್ತೀಚೆಗೆ ಆದದ್ದು. ನೀನಾಸಮ್ ನ ಶಿಬಿರವೊಂದರಲ್ಲಿ ಮೊಟ್ಟ ಮೊದಲಬಾರಿಗೆ ಮುಖತಃ ಭೇಟಿಯಾಗಿದ್ದು. ಅಲ್ಲಿ ಅವರು ಬಂದಿದ್ದು ಒಬ್ಬ ಕಿರಿಯ ಲೇಖಕರನ್ನು ಮಾತನಾಡಿಸಿಕೊಂಡು ಹೋಗಲು. ಅಷ್ಟೊಂದು ಸಾಹಿತ್ಯ ಕಲೆ ಕವಿತೆಯ ಮೇಲೆ ಪ್ರೀತಿಯಿರುವ ಮನುಷ್ಯನೊಬ್ಬ ಮಾತ್ರ ತನಗಿಂತ ಕಿರಿಯರನ್ನು ಹೀಗೆ ಹುಡುಕಿಕೊಂಡು ಬರಲು ಸಾಧ್ಯ.”

Read More

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

Read More

ಅಗ್ನಿಯಿಂದ ಎದ್ದು ಬಂದ ಬೆಳಕುಗಳು: ಡಾ.ಲಕ್ಷ್ಮಣ ವಿ.ಎ. ಅಂಕಣ

“ಈಗಿರುವ ಮೆಡಿಕಲ್ ಕಾಲೇಜಿಗೆ ಕೊಡುವ ಬಜೆಟ್ಟಿನಲ್ಲೇ ನಾವು ಲಕ್ಷಾಂತರ ತಜ್ಞ ಪರಿಣಿತ ವೈದ್ಯರನ್ನು ತಯಾರಿ ಮಾಡಬಹುದು. ಅದಕ್ಕೊಂದು ಸಿದ್ಧ ಸೂತ್ರವೂ ಅವರ ಬಳಿ ಇದೆ. ಹಳ್ಳಿಯಿಂದ ಬಂದ ಪ್ರತಿ ಮೆಡಿಕಲ್ ವಿಧ್ಯಾರ್ಥಿಯ ಎದೆಯಲ್ಲೊಂದು ಕಿಚ್ಚು ಇರುತ್ತದೆ. ಅವರ ಹೊಟ್ಟೆಯ ಹಸಿವು ದಿನದ ಇಪ್ಪತ್ನಾಲ್ಕು ಗಂಟೆ ದುಡಿಯುವ ಉತ್ಸಾಹ ಪ್ರಚೋದನೆ ನೀಡುತ್ತಿರುತ್ತದೆ.. ಅವಕಾಶ ವಂಚಿತ ಇಂತಹ ಗ್ರಾಮೀಣ ಬಡ ಭಾರತದ ಹುಡುಗ ಹುಡುಗಿಯರಿಗೆ ಬೇಕಿರುವುದು ಒಂದು ಸಣ್ಣ ಸಹಾಯ ಮಾತ್ರ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ