Advertisement

ಕೀರ್ತಿ ಬೈಂದೂರ್

ಜನಪ್ರಿಯತೆಯ ಕೂಪದಲ್ಲಿ ಹಾಡುಹಕ್ಕಿ: ಡಾ. ಲಕ್ಷ್ಮಣ ವಿ.ಎ.ಅಂಕಣ

“ಭಾರತೀಯ ಮನಸು ಯಾವಾಗಲೂ ಪವಾಡಗಳನ್ನು ಅಪಾರವಾಗಿ ನಂಬುತ್ತದೆ. ಅಷ್ಟೇ ಪ್ರತಿಭೆಯನ್ನೂ ಕೂಡ ಪೋಷಿಸುತ್ತದೆ. ಹೀಗಾಗಿ ಇಲ್ಲಿಯ ಅತಿರಂಜಿತ ಸಿನೇಮಾಗಳು ಹಿಟ್ ಆಗುತ್ತವೆ. ಈ ಸಿನೇಮಾ ಸೃಷ್ಟಿಸುವ ಮಿಥ್ ಗಳು ಬದುಕಿನಲ್ಲಿಯೂ ಒಂದಿಲ್ಲೊಂದು ದಿನ ನಿಜವಾಗುತ್ತದೆ ಎಂದು ಬದುಕುವವರು ಇಲ್ಲಿ ಅಂತಲ್ಲ ಎಲ್ಲೆಲ್ಲಿಯೂ ಇದ್ದಾರೆ. ಹೀಗಾಗಿ ಸಿನೇಮಾದಿಂದ ಪ್ರಭಾವಿತವಾಗಿಯೇ ಎಷ್ಟೊಂದು ಪ್ರೇಮಿಗಳು ಹುಟ್ಟಿಕೊಂಡಿರುತ್ತಾರೆ.”

Read More

ಕಡಲಿಗೆ ಬಂತು ಶ್ರಾವಣಾ ಕುಣಿದ್ಹಾಂಗ ರಾವಣಾ!: ಡಾ.ಲಕ್ಷ್ಮಣ ವಿ.ಎ. ಅಂಕಣ

“ಇದೆಲ್ಲ ಇವತ್ತು ಯಾಕೆ ನೆನಪಾಯಿತೆಂದರೆ ಹೀಗೆ ಕಲಿತು ಬೆರೆತು ಆಟವಾಡಿದ ನಮ್ಮ ಬಯಲು ಸೀಮೆಯ ಶಾಲೆಗಳೆಲ್ಲ ಇಂದು ಸ್ವಾತಂತ್ರ್ಯ ದಿನ ಬರುವ ಹೊತ್ತಿಗೆ ಸರಿಯಾಗಿ ನೆರೆ ನೀರು ತುಂಬಿ, ಮುಳುಗಿ, ಶಾಲೆಯ ಮುಂದಿನ ಧ್ವಜದ ಕಂಬವೂ ಮುಳುಗಿ, ಕಡಲಿಗೆ ಬಂದ ಶ್ರಾವಣ ಶಾಲೆಯ ಅಂಗಳಕ್ಕೂ ಬಂದು ರಾವಣನಂತೆ ಕುಣಿದಿದ್ದಾನೆ. ಪುಟ್ಟ ತನ್ನ ಪಾಟಿ, ಪೆನ್ಸಿಲು, ತನ್ನ ಪ್ರೀತಿಯ ಹಸು ಕರು ಅಂಗಳಕ್ಕೇ ಬಿಟ್ಟು..”

Read More

ಮಾಜಿ ಸಿಪಾಯಿಯೊಬ್ಬನ ಬದುಕು-ಬವಣೆಯ ಕತೆ :ಲಕ್ಷ್ಮಣ ವಿ.ಎ. ಅಂಕಣ

“ಆ ಇಕ್ಕಟ್ಟಿನಲ್ಲೇ ಹಿಮಗಟ್ಟಿದ ನೀರು ಕಾಯಿಸಿ, ಅಡುಗೆ ಬೇಯಿಸಿ ತಿನ್ನಬೇಕು. ಅಪ್ಪಿ ತಪ್ಪಿಯೂ ಆ ಒಲೆಯಿಂದ ಬರುವ ಹೊಗೆ ಬೆಂಕಿ ಕಾಣಿಸಕೂಡದು. ಒಂದು ವೇಳೆ ಕಂಡರೆ ಕೆಲವೇ ನಿಮಿಷಗಳಲ್ಲಿ ಈ ಡ್ರ್ಯಾಗನ್ ಸೈನಿಕರ ಶೆಲ್ ದಾಳಿಗೆ ತುತ್ತಾಗಿ ಬಂಕರುಗಳ ಇವರ ಶವ ಎಣಿಸಲು ಬರುವವರಿಗಾಗಿ ಒಂದು ವಾರ ತಿಂಗಳಾದರೂ ಕಾಯಬೇಕು.”

Read More

ಮರ ಹತ್ತುವ ಮೀನು ಮತ್ತು ನಮ್ಮ ಶಿಕ್ಷಣ ವ್ಯವಸ್ಥೆ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಮಾನವನ ವಿಕಾಸವನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಪರಿಸರ ಪ್ರತಿಯೊಂದು ತಲೆಮಾರಿಗೂ ಒಂದೊಂದು ಹೊಸ ಪ್ರಶ್ನೆಪತ್ರಿಕೆಯಂತಹ ಸವಾಲೆಸುವುದು ನಮ್ಮ ಗಮನಕ್ಕೆ ಬರುತ್ತದೆ. ನಮ್ಮ ಮುಂದಿರುವ ಈ ಹೊಸ ಪೀಳಿಗೆಗೂ ಪೂರ್ಣ ಪ್ರಮಾಣದಲ್ಲಿ ಉಲ್ಬಣಗೊಂಡ ಕಾಯಿಲೆಯಂತಹ ಜಾಗತೀಕರಣ, ಖಾಸಗೀಕರಣ ಮತ್ತು ವ್ಯಾಪಾರೀಕರಣದ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ