Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಸರ್ವಶಕ್ತ ಮಹಿಳೆಯಲ್ಲ ನಾನು, ನಿಜ ಮಹಿಳೆ: ಎಲ್.ಜಿ.ಮೀರಾ ಬರಹ

ಉದ್ಯೋಗಸ್ಥ ಮಹಿಳೆಯ ಅಪರಾಧಿ ಪ್ರಜ್ಞೆಯು ಸಹ ಗಂಡಾಳಿಕೆಯ ಸಮಾಜವು ನಿರ್ಮಿಸಿದ್ದೇ ಆಗಿರುತ್ತೆ. ಸ್ತ್ರೀವಾದದ ಮಾತೃಚಿಂತಕಿಯರಲ್ಲೊಬ್ಬರಾದ ವರ್ಜೀನಿಯಾ ವೂಲ್ಫ್ ಹೇಳುವ ಗೃಹದೇವತೆಯ ಬಿಂಬ ನೆನಪಾಗುತ್ತೆ. `ಮನೆಕೆಲಸ, ಮನೆವಾಳ್ತೆ ಎಂದರೆ ಅದು ಹೆಣ್ಣಿನ ಜವಾಬ್ದಾರಿ ಮಾತ್ರ’ ಎಂದು ತಿಳಿದಿದ್ದ ಪರಿಸರದಲ್ಲಿ ಬೆಳೆದ ಹೆಂಗಸರಲ್ಲಿ, `ಮನೆಕೆಲಸವನ್ನು ಸರಿಯಾಗಿ ಮಾಡದಿರುವ ಬಗ್ಗೆ’ ಒಂದು ಅಪರಾಧಿ ಪ್ರಜ್ಞೆ ಇರುತ್ತದೆ. ಅವರ ಸುಪ್ತ ಮನಸ್ಸಿನಲ್ಲಿ ಅದು ಸೇರಿ ಹೋಗಿರುತ್ತದೇನೋ!
ಉದ್ಯೋಗಸ್ಥ ಮಹಿಳೆಯರು ಮನೆ-ಉದ್ಯೋಗ ಸಂಭಾಳಿಸುವುದರ ಕುರಿತು ಡಾ. ಎಲ್. ಜಿ. ಮೀರಾ ಬರಹ

Read More

‘ಅವಳ ಪಥ’ದ ಹಲವು ಪದರಗಳು: ಡಾ. ಎಲ್.ಜಿ. ಮೀರಾ ವಿಮರ್ಶೆ

ಚೇತನಾ ಹೆಗಡೆಯಂತಹ ಹೊಸ ವಿಮರ್ಶಕಿಯರು ಇವತ್ತು `ಹಿಂದಣ ಹಜ್ಜೆಯ’ ಚೈತನ್ಯವನ್ನು ಮೈಗೂಡಿಸಿಕೊಂಡು, ಆದರೆ, ಅಲ್ಲಿ ವಿರಮಿಸದೆ `ಮುಂದಣ ಹೆಜ್ಜೆ’ಯನ್ನು ಇಡಬೇಕಿದೆ, ಸ್ತ್ರೀ ಅಸ್ಮಿತೆಯ ಹೊಸ ದಿಕ್ಕುಗಳನ್ನು ಶೋಧಿಸಬೇಕಿದೆ. ನಮಗೆ ಹೊರನೋಟಕ್ಕೆ ತೋರುವ ಸ್ತ್ರೀಮಾದರಿಗಳು ಹೊಸಹೊಸದಾಗಿವೆ ಮಾತ್ರವಲ್ಲ, ಇಂದು `ಸ್ತ್ರೀ’ಎಂಬ ವ್ಯಕ್ತಿಯ ಅಸ್ಮಿತೆಯೇ ಬದಲಾಗುತ್ತಿದೆ. ಈಗ ಸ್ತ್ರೀ ಹಾಗೂ ಪುರುಷ ಎಂಬುದು ಅಚ್ಚುಕಟ್ಟಾಗಿ ಗೆರೆ ಕೊರೆದಂತೆ ಪ್ರತ್ಯೇಕಿಸಬಹುದಾದ ಎರಡು ಧ್ರುವಗಳಾಗಿ ಉಳಿದಿಲ್ಲ, ಅದೊಂದು ವರ್ಣಪಟಲ(ಸ್ಪೆಕ್ಟ್ರಮ್), ಅನೇಕ ಆಯ್ಕೆ ಮತ್ತು ಸಂಯೋಜನೆಗಳ ಒಂದು ವಿಸ್ತಾರ.
ಚೇತನಾ ಹೆಗಡೆ `ಅವಳ ಪಥ’ ಕೃತಿಯ ಕುರಿತು ಡಾ. ಎಲ್.ಜಿ. ಮೀರಾ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ