ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ
ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
