Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ

ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ

Read More

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣ

ಸ್ತ್ರೀತ್ವವನ್ನು, ಅದರಿಂದ ಹೊಮ್ಮುವ ಅರಿವನ್ನು ತಾತ್ವಿಕವಾಗಿ ನಿರ್ವಚಿಸುವುದು ಒಂದು ಬಗೆಯಾದರೆ, ಪ್ರಸ್ತುತ ಬದುಕನ್ನು ಕಾಣುವ-ಕಟ್ಟುವ ಕ್ರಮವೊಂದನ್ನು ಅದು ನೀಡುವುದೇ ಎಂದು ಅನ್ವಯಕ್ರಮದಿಂದ ನೋಡುವುದು ಇನ್ನೊಂದು ಬಗೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಸ್ತ್ರೀಯ ಅಸ್ಮಿತೆಯು ಎದುರಿಸುತ್ತಿರುವ ಸವಾಲುಗಳನ್ನು ಚೇತನಾ ಗುರುತಿಸಿದ್ದಾರೆ ……. ಮಹಿಳೆಯರು ತಮ್ಮನ್ನು ಸ್ವಯಂ ಸಂಘಟಿಸಿಕೊಳ್ಳಲು ತಮ್ಮ ಅಸ್ಮಿತೆಯ ಮೂಲ ಸ್ವರೂಪ ಹಾಗೂ ಶಕ್ತಿ ಸಾಧ್ಯತೆಗಳನ್ನು ಅರಿಯುವುದು ಮೊದಲ ಹೆಜ್ಜೆ. ಇದು ಸಾಮಾಜಿಕ ಚಲನೆಗೂ ಪ್ರೇರಣೆಯಾಗುವ ಸಂಗತಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನಾರನೆಯ ಬರಹ

Read More

ಹೆಣ್ಣಿನ ಉಡುಪು ಎಂಬ ಯುದ್ಧಭೂಮಿ: ಡಾ.ಎಲ್.ಜಿ.ಮೀರಾ

ನಾವು ಹೆಂಗಸರು ಹಲವು ಬಗೆಯಲ್ಲಿ ಸೃಷ್ಟಿಯಾಗಿರುತ್ತೇವೆ, ಅಲ್ಲದೆ ವಯಸ್ಸು, ಕಾಲ, ಸಂದರ್ಭ ಬದಲಾದಂತೆ ನಮ್ಮ ಆಯ್ಕೆಗಳು ಬದಲಾಗುತ್ತಿರುತ್ತವೆ. ನಮ್ಮಲ್ಲಿ ಅಲಂಕಾರದ ಗಾಢ ಅಭಿರುಚಿ ಇರುವವರು ಇದ್ದಂತೆ ಅದರ ಬಗ್ಗೆ ಅಷ್ಟೇನೂ ಆಸಕ್ತಿ ಇಲ್ಲದವರೂ ಇರುತ್ತೇವೆ. ನಮಗೆ ಬೇಸರ ತರಿಸುವ ವಿಷಯ ಏನೆಂದರೆ ನಮ್ಮ ಒಳಗಿನ ಗುಣ, ಜೀವನದೃಷ್ಟಿ, ಚಿಂತನೆ ಇವುಗಳಿಗೆ ಪ್ರಾಮುಖ್ಯ ಕೊಡದೆ ಕೇವಲ ಸೀರೆ, ಒಡವೆ, ಮುಖಬಣ್ಣಗಳಿಂದ ನಮ್ಮನ್ನು ಅಳೆದುಬಿಡುವ ಸಮಾಜದ ಧೋರಣೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮನೆವಾಳ್ತೆ ಎಂಬ ಹೊನ್ನ ಸಂಕೋಲೆ: ಎಲ್.ಜಿ.ಮೀರಾ ಅಂಕಣ

ಅವಳ ಗಂಡನ ಮನೆಯವರು, ಸೊಸೆ ತಮ್ಮ ಮನೆಯನ್ನು ಬಿಟ್ಟು ಹೋದದ್ದು ದೊಡ್ಡ ವಿಷಯವೇನಲ್ಲ ಎಂಬಂತೆ ಇನ್ನೊಂದು ಹುಡುಗಿಯನ್ನು ಸೊಸೆಯಾಗಿ ತಂದುಕೊಳ್ಳುತ್ತಾರೆ! ಸಿನಿಮಾ ಕೊನೆಯಾಗುವ ಹೊತ್ತಿನಲ್ಲಿ ಈ ಹೊಸಹುಡುಗಿಯ ಮೂಕದುಡಿಮೆ ಪ್ರಾರಂಭವಾಗಿರುತ್ತದೆ! ಅಲ್ಲಿಗೆ `ಒಬ್ಬ ಸೊಸೆಯ `ಪ್ರತಿಭಟನೆ’ಯಿಂದ ಅಸೂಕ್ಷ್ಮ, ಪುರಾತನ, ಹಾಗೂ ಕೋಣನ ಚರ್ಮದ ಗಂಡಾಳಿಕೆಯ ವ್ಯವಸ್ಥೆಗೆ ಏನೂ ಪರಿಣಾಮವಾಗುವುದಿಲ್ಲ, ಅದರ ಕೂದಲು ಸಹ ಕೊಂಕುವುದಿಲ್ಲ, ಅದು ಮಾಡಿಟ್ಟಿರುವ `ಮನೆ’ಗಳಲ್ಲಿ ಮನೆವಾಳ್ತೆ ದುಡಿತ ಮಾಡಲು ಒಬ್ಬ ಮೂಗಬಸವಿ ಹೋದರೆ ಇನ್ನೊಬ್ಬ ಮೂಗಬಸವಿ ಬರುತ್ತಾಳೆ, ಮೂಗಬಸವಿಯರಿಗೇನೂ ಕೊರತೆ ಇಲ್ಲ ನಮ್ಮ ಸಮಾಜದಲ್ಲಿ’ ಎಂಬ ನಿರ್ದಯಿ ಸಂದೇಶ ಸಿಗುತ್ತದೆ ನೋಡುಗರಿಗೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ