Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ನಾರಿ ಮತ್ತು ವಾಹನ ಸವಾರಿ – ಸಬಲೀಕರಣದ ಪರಿಣಾಮಕಾರಿ ದಾರಿ!: ಡಾ.ಎಲ್.ಜಿ.ಮೀರಾ ಅಂಕಣ

ನಮ್ಮ ಜೀವನವೆಂಬ ವಾಹನದ ಚಾಲಕಪೀಠದಲ್ಲಿ ಯಾರಿದ್ದಾರೆ? ನಾವೋ ಅಥವಾ ಬೇರೆ ಯಾರಾದರೂ ಅಧಿಕಾರಸ್ಥರೋ? ಗಂಡಾಳಿಕೆಯ ಸಮಾಜಗಳಲ್ಲಿ ಹೆಣ್ಣು ತನ್ನ ಜೀವನದ ಚಾಲಕ ಪೀಠದಲ್ಲಿ ಕುಳಿತಿದ್ದು ತೀರಾ ಅಪರೂಪ. ಅವಳು ಏನು ತಿನ್ನಬೇಕು, ಕುಡಿಯಬೇಕು, ಯಾವ ಬಟ್ಟೆ ತೊಡಬೇಕು ಮುಂತಾದ ಸಾಧಾರಣ, ದೈನಿಕ ಸಂಗತಿಗಳಿಂದ ಹಿಡಿದು ಓದು, ಕೆಲಸ, ಮದುವೆ, ಆಸ್ತಿಗಳಿಕೆಗಳಂತಹ ಮುಖ್ಯ ವಿಷಯಗಳ ತನಕ ಮನೆಯ ಗಂಡಸರೋ ಅಥವಾ ಅವರ ಪ್ರತಿನಿಧಿಗಳಾದವರೋ ನಿರ್ಧರಿಸುವ ಕಾಲ ಅನೇಕ ಶತಮಾನಗಳ ತನಕ ಇತ್ತಲ್ಲ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಹೆಣ್ಣಿನ ನಾಲ್ಕು ಕಷ್ಟಗಳು – ಅಂದು, ಇಂದು: ಡಾ. ಎಲ್. ಜಿ. ಮೀರಾ ಅಂಕಣ

ಪಿತೃಪ್ರಧಾನ ವ್ಯವಸ್ಥೆಯ ಬೇರುಗಳು ನಾವು ಅಂದುಕೊಂಡದ್ದಕ್ಕಿಂತ ಬಹಳ ಆಳವಾಗಿರುತ್ತವೆ. ಅವು ಗಂಡಸರ ಮನಸ್ಸಿನಲ್ಲಿ ಮಾತ್ರವಲ್ಲ ಹೆಂಗಸರ ಮನಸ್ಸಿನಲ್ಲೂ ಇರುತ್ತವೆ! ಏಕೆಂದರೆ ಸಾಮಾಜಿಕ ಮೌಲ್ಯಗಳ ಅಂತರಂಗೀಕರಣದ ಸ್ವರೂಪ ಹಾಗಿರುತ್ತದೆ. ಹೀಗಾಗಿ `ಉರಿಯದ ಒಲೆ, ಏಳದ ದೋಸೆ, ಬಯ್ಯುವ ಗಂಡ, ಅಳುವ ಮಗು’, ಪದಪುಂಜಗಳು ಇಂದಿನ ಹೆಣ್ಣಿನ ಮಟ್ಟಿಗೆ ಅನ್ವಯಿಸುತ್ತವೆಯೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತನೆಯ ಬರಹ

Read More

ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ

Read More

ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ

ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ

Read More

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ