ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ
ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ