Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಕಾರಂತರ ದಾರಿಯಲ್ಲಿ ಸಾಗಿದ ಬಾಲಕ: ಡಾ. ಮಹೇಂದ್ರಮೂರ್ತಿ ದೇವನೂರು

ಪ್ರಸನ್ನರ ಕತೆಗಳು ಆಧುನಿಕ ಬದುಕಿನ ಸಂವೇದನೆಗಳನ್ನೂ ದಾಖಲಿಸುತ್ತವೆ. ವಿಜ್ಞಾನ, ತಂತ್ರಜ್ಞಾನದ ಅನೇಕ ಸಂಗತಿಗಳು ಕತೆಯಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಕತೆಗಳು ವರದಿಯಾಗಬಾರದು. ಸಾಹಿತ್ಯ ಕೃತಿಗಳಾಗಬೇಕು. ಸಂದೇಶವನ್ನು ರವಾನಿಸಬೇಕು. ಸಮಾಜದ ಪ್ರಗತಿಗೆ ಬೆಳಕಿಂಡಿಗಳನ್ನು ತೆರೆಯಬೇಕು ಎಂದು ನಂಬಿದವನು ನಾನು. ಕೆಲವು ಕತೆಗಳು ಆ ಕೆಲಸವನ್ನು ಪೂರೈಸಿವೆ. ವಿಜ್ಞಾನ, ದೇಶ-ವಿದೇಶಗಳ ವಸುಗಳು ಕತೆಯಾಗುತ್ತಿರುವುದು ವಿಶೇಷ. ಆದರೆ ಮೌಢ್ಯವನ್ನು ಬಿತ್ತಬಾರದು.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಡಾ. ಮಹೇಂದ್ರಮೂರ್ತಿ ದೇವನೂರು ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ