ಕಾರಂತರ ದಾರಿಯಲ್ಲಿ ಸಾಗಿದ ಬಾಲಕ: ಡಾ. ಮಹೇಂದ್ರಮೂರ್ತಿ ದೇವನೂರು

ಪ್ರಸನ್ನರ ಕತೆಗಳು ಆಧುನಿಕ ಬದುಕಿನ ಸಂವೇದನೆಗಳನ್ನೂ ದಾಖಲಿಸುತ್ತವೆ. ವಿಜ್ಞಾನ, ತಂತ್ರಜ್ಞಾನದ ಅನೇಕ ಸಂಗತಿಗಳು ಕತೆಯಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಕತೆಗಳು ವರದಿಯಾಗಬಾರದು. ಸಾಹಿತ್ಯ ಕೃತಿಗಳಾಗಬೇಕು. ಸಂದೇಶವನ್ನು ರವಾನಿಸಬೇಕು. ಸಮಾಜದ ಪ್ರಗತಿಗೆ ಬೆಳಕಿಂಡಿಗಳನ್ನು ತೆರೆಯಬೇಕು ಎಂದು ನಂಬಿದವನು ನಾನು. ಕೆಲವು ಕತೆಗಳು ಆ ಕೆಲಸವನ್ನು ಪೂರೈಸಿವೆ. ವಿಜ್ಞಾನ, ದೇಶ-ವಿದೇಶಗಳ ವಸುಗಳು ಕತೆಯಾಗುತ್ತಿರುವುದು ವಿಶೇಷ. ಆದರೆ ಮೌಢ್ಯವನ್ನು ಬಿತ್ತಬಾರದು.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಡಾ. ಮಹೇಂದ್ರಮೂರ್ತಿ ದೇವನೂರು ಬರಹ

Read More